Webdunia - Bharat's app for daily news and videos

Install App

ಕೃಷ್ಣ ಮಠಕ್ಕೆ ಭೇಟಿ ನೀಡಲು ಇಂದಾದರೂ ಮನಸ್ಸು ಮಾಡುತ್ತಾರಾ ಸಿಎಂ?

Webdunia
ಭಾನುವಾರ, 19 ನವೆಂಬರ್ 2017 (10:14 IST)
ಮಂಗಳೂರು: ಬಿ.ಆರ್. ಶೆಟ್ಟಿ ಮಾಲಿಕತ್ವದ ಆಸ್ಪತ್ರೆ ಉದ್ಘಾಟನೆಗೆ ಉಡುಪಿಗೆ ಇಂದು ಆಗಮಿಸಲಿರುವ ಸಿಎಂ ಸಿದ್ದರಾಮಯ್ಯ ಕೃಷ್ಣ ಮಠಕ್ಕೆ ಇಂದಾದರೂ ಭೇಟಿಯಾಗುತ್ತಾರಾ ಎಂಬ ಚರ್ಚೆಗಳು ನಡೆದಿವೆ.
 

ಇದುವರೆಗೆ ಸಿಎಂ ನಾಲ್ಕು ಬಾರಿ ಉಡುಪಿಗೆ ಬಂದು ಕೃಷ್ಣ ಮಠಕ್ಕೆ ಬರುವ ಅವಕಾಶಗಳಿದ್ದಾಗಲೂ ತಪ್ಪಿಸಿಕೊಂಡಿದ್ದರು. ಕಳೆದ ಬಾರಿ ರಾಷ್ಟ್ರಪತಿ ಭೇಟಿ ಸಂದರ್ಭ ಪ್ರೊಟೋಕಾಲ್ ಇದ್ದರೂ ತಪ್ಪಿಸಿಕೊಂಡಿದ್ದರು.

ಇಂದು ಉಡುಪಿ ಮಠದ ಸಮೀಪದಲ್ಲೇ ಕಾರ್ಯಕ್ರಮ ನಡೆಯುತ್ತಿದ್ದು, ಮತ್ತೆ ಸಿಎಂ ಕೃಷ್ಣ ಮಠದ ಭೇಟಿ ಬಗ್ಗೆ ಚರ್ಚೆಗಳು ಆರಂಭವಾಗಿದೆ. ಈ ಬಾರಿಯೂ ಸಿಎಂ ಭೇಟಿ ಸಾಧ್ಯತೆ ತೀರಾ ಕಡಿಮೆ ಎಂದೇ ಹೇಳಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಸಾವಿಗೆ ಪತ್ನಿ, ಅತ್ತೆಯೇ ಕಾರಣ: ನ್ಯಾಯಕೊಡಿಸಲು ಸಾಧ್ಯವಾಗದಿದ್ದರೆ ಚಿತಾಭಸ್ಮ ಚರಂಡಿಗೆ ಎಸೆಯಿರಿ, ವಿಡಿಯೋ ಮಾಡಿಟ್ಟು ಟೆಕ್ಕಿ ಸಾವು

ಕಸದಲ್ಲಿ ಶಿಶುವಿನ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಅಪ್ರಾಪ್ತೆಗೆ ಗರ್ಭಪಾತ ಮಾಡಿಸಿದ್ದ ಆಟೊ ಚಾಲಕ ಅಂದರ್‌

ಜಮ್ಮು ಕಾಶ್ಮೀರದಲ್ಲಿ ಮೇಘ ಸ್ಫೋಟಕ್ಕೆ ಜನರು ತತ್ತರ: ಹಲವು ಮನೆಗಳು ಧ್ವಂಸ, ಐವರು ಸಾವು

‌ಮುಂದಿನ ಒಂದು ವಾರ ರಾಜ್ಯದಲ್ಲಿ ಗುಡುಗು ಸಹಿತ ಮಳೆ: 24 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್‌ ಘೋಷಣೆ

ಐ ಬ್ರೊ ಮಾಡಿಸಿಕೊಳ್ಳಲು ಪಾರ್ಲರ್‌ಗೆ ಹೋಗಿದ್ದ ಪತ್ನಿಯ ಜಡೆಯನ್ನೇ ಕತ್ತರಿಸಿದ ಪಾಪಿ ಪತಿ

ಮುಂದಿನ ಸುದ್ದಿ
Show comments