Daily Horoscope

ಪ್ರಧಾನಿ ಮೋದಿ ಇಂದಿನ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸಾಥ್ ಕೊಡಲ್ಲ!

Webdunia
ಭಾನುವಾರ, 29 ಅಕ್ಟೋಬರ್ 2017 (07:39 IST)
ಬೆಂಗಳೂರು: ಪ್ರಧಾನಿ ಮೋದಿ ಇಂದು ರಾಜ್ಯಕ್ಕೆ ಆಗಮಿಸುತ್ತಿದ್ದು, ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಆದರೆ ಪ್ರಧಾನಿ ಮೋದಿ ಜತೆ ಯಾವುದೇ ಕಾರ್ಯಕ್ರಮದಲ್ಲೂ ಸಿಎಂ ಸಿದ್ದರಾಮಯ್ಯ ಪಾಲ್ಗೊಳ್ಳುತ್ತಿಲ್ಲ.

 
ಪ್ರಧಾನಿ ಮೋದಿ ಇಂದು ಬೀದರ್-ಕುಲಬರಗಿ ನಡುವೆ ರೈಲ್ವೇ ಮಾರ್ಗಕ್ಕೆ ಹಸಿರು ನಿಶಾನೆ ತೋರಲಿದ್ದಾರೆ. ಆದರೆ ಈ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಗೈರು ಹಾಜರಾಗಲಿದ್ದಾರೆ.

ಅದಕ್ಕೆ ಕಾರಣ ಸಿಎಂ ಸಿದ್ದರಾಮಯ್ಯಗೆ ತಡವಾಗಿ ಆಹ್ವಾನ ಬಂದಿರುವುದಂತೆ. ಸುದ್ದಿಗಾರರ ಜತೆ ಮಾತನಾಡಿದ ಸಿಎಂ ‘ಈ ಕಾರ್ಯಕ್ರಮಕ್ಕೆ ರೈಲ್ವೇ ಅಧಿಕಾರಿಗಳು ತಡವಾಗಿ ಆಹ್ವಾನ ಕೊಟ್ಟಿದ್ದಾರೆ. ರಾಜ್ಯದಲ್ಲಿ ನಡೆಯುವ ಕಾಮಗಾರಿಯ ಅರ್ಧದಷ್ಟು ಹಣ ರಾಜ್ಯ ಸರ್ಕಾರ ಭರಿಸುತ್ತದೆ. ಜತೆಗೆ ಉಚಿತ ಭೂಮಿ ನೀಡುತ್ತಿದೆ. ಹೀಗಿದ್ದೂ ನಮಗೆ ಸರಿಯಾದ ಸಮಯಕ್ಕೆ ಆಹ್ವಾನ ಸಿಕ್ಕಿಲ್ಲ. ನನಗೆ ಪೂರ್ವ ನಿಗದಿತ ಕಾರ್ಯಕ್ರಮಗಳಿರುವುದರಿಂದ ಸರ್ಕಾರದ ಪರ ಆರ್ ವಿ ದೇಶಪಾಂಡೆ ಭಾಗವಹಿಸಲಿದ್ದಾರೆ’ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಕರುಣೆ ಎನ್ನೋದು ಸತ್ತು ಹೋಯ್ತಾ.. ಪಂಕೋಟ್ ಸೇತುವೆಯಿಂದ ಹರಿಯುವ ಸೇತಿ ನದಿಗೆ ಶ್ವಾನವನ್ನು ಎಸೆದ ಮಹಿಳೆ: Video

ಮುಂದಿನ ಸುದ್ದಿ
Show comments