Webdunia - Bharat's app for daily news and videos

Install App

ದಾರಿ ತಪ್ಪಿದ ಸಿಎಂ ಸಿದ್ಧರಾಮಯ್ಯ ಹೆಲಿಕಾಪ್ಟರ್

Webdunia
ಗುರುವಾರ, 13 ಜುಲೈ 2017 (12:41 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯ ತೆರಳುತ್ತಿದ್ದ ಹೆಲಿಕಾಪ್ಟರ್ ದಾರಿ ತಪ್ಪಿ ಒಂದು ಕಡೆ ಲ್ಯಾಂಡ್ ಆಗಬೇಕಾಗಿದ್ದುದು, ಇನ್ನೊಂದು ಕಡೆ ಲ್ಯಾಂಡ್ ಆದ ಘಟನೆ ಇಂದು ನಡೆದಿದೆ.


ಕೊಪ್ಪಳದಿಂದ ಬರುತ್ತಿದ್ದ ಸಿಎಂ ಪ್ರಯಾಣಿಸುತ್ತಿದ್ದ ಕಾಪ್ಟರ್ ತೊಂಡಿಹಾಳದಲ್ಲಿ ಲ್ಯಾಂಡ್ ಆಗಬೇಕಿತ್ತು. ಆದರೆ ಅದರ ಬದಲು 35 ಕಿ.ಮೀ. ದೂರದ ಲಿಂಗಸೂರಿನಲ್ಲಿ ಲ್ಯಾಂಡ್ ಆಗಿದೆ. ಪೈಲಟ್ ಅಚಾತುರ್ಯದಿಂದಾಗಿ ಈ ಘಟನೆ ನಡೆದಿದೆ. 11.15 ಕ್ಕೆ ಲ್ಯಾಂಡ್ ಆಗಬೇಕಿದ್ದ ಕಾಪ್ಟರ್ ಇನ್ನೂ ಬಾರದ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳು ವಿಚಾರಿಸಿದಾಗ ಅಚಾತುರ್ಯದಿಂದಾಗಿ ಲಿಂಗಸೂರಿನಲ್ಲಿ ಲ್ಯಾಂಡ್ ಆಗಿರುವುದು ಬೆಳಕಿಗೆ ಬಂತು.

ಇದೇ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ರಾಜ್ಯದ ಇಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳಾದ ಡಿಐಜಿ ರೂಪಾ ಮತ್ತು ಡಿಜಿಪಿ ಸತ್ಯನಾರಾಯಣ ಅವರ ನಡುವಿನ ಕಿತ್ತಾಟಕ್ಕೆ  ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿ.. ಸುಷ್ಮಾ ಸ್ವರಾಜ್ ಗೆ ಎಷ್ಟು ಸಂಬಳ ಬರುತ್ತೆ? ಪತಿ ಸ್ವರಾಜ್ ರನ್ನು ಕೇಳಿ ನೋಡಿ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Pehalgam Attack: ಲೆಫ್ಟಿನೆಂಟ್ ವಿನಯ್ ನರ್ವಾಲ್ ಕೊನೆಯ ವಿಡಿಯೋ ವೈರಲ್: ಪತ್ನಿ ಜೊತೆ ಖುಷಿಯಾಗಿದ್ದ ಕೊನೆಯ ಕ್ಷಣ

Pahalgam Terror Attack:ಮೃತ ಕನ್ನಡಿಗರ ಕುಟುಂಬಕ್ಕೆ ₹10 ಲಕ್ಷ ಪರಿಹಾರ

Terror Attack: ಪ್ರವಾಸಿಗರ ಮೇಲಿನ ದಾಳಿಗೆ ರೊಚ್ಚಿಗೆದ್ದ ಶಾರುಖ್ ಖಾನ್‌, ಪೋಸ್ಟ್ ಮಾಡಿ ಹೀಗಂದ್ರು

Terror Attack, 40ಕ್ಕೂ ಅಧಿಕ ಕನ್ನಡಿಗರನ್ನು ವಿಶೇಷ ವಿಮಾನದಲ್ಲಿ ಕರೆತರುತ್ತೇವೆ: ಸಿಎಂ ಸಿದ್ದರಾಮಯ್ಯ

Terror Attack: ಉಗ್ರರ ವಿರುದ್ಧ ರಾಜಿಯಿಲ್ಲದ ನಿರ್ಧಾರ ಕೈಗೊಳ್ಳುತ್ತೇವೆ, ರಾಜನಾಥ್ ಸಿಂಗ್‌ ತಿರುಗೇಟು

ಮುಂದಿನ ಸುದ್ದಿ
Show comments