Select Your Language

Notifications

webdunia
webdunia
webdunia
webdunia

ಸಾರ್ಥಕ ಸಮಾವೇಶ: ನಿದ್ದೆಗೆ ಜಾರಿದ ನಿ(ಸಿ)ದ್ದರಾಮಯ್ಯ ಆಂಡ್ ಟೀಂ......

ಸಾರ್ಥಕ ಸಮಾವೇಶ: ನಿದ್ದೆಗೆ ಜಾರಿದ ನಿ(ಸಿ)ದ್ದರಾಮಯ್ಯ ಆಂಡ್ ಟೀಂ......
ಬೆಂಗಳೂರು , ಗುರುವಾರ, 27 ಅಕ್ಟೋಬರ್ 2016 (15:19 IST)
ಕಾಂಗ್ರೆಸ್ ಪಕ್ಷದಿಂದ ಹಮ್ಮಿಕೊಳ್ಳಲಾಗಿದ್ದ ಸಾರ್ಥಕ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಹಿರಿಯ ನಾಯಕರು ಸಾಮೂಹಿಕ ನಿದ್ದೆಗೆ ಜಾರಿರುವ ಘಟನೆ ವರದಿಯಾಗಿದೆ.
ಕೆಪಿಸಿಸಿ ಅಧ್ಯಕ್ಷರಾಗಿ ಡಾ.ಜಿ.ಪರಮೇಶ್ವರ್ ಅವರು 6 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಾಂಗ್ರೆಸ್ ಪಕ್ಷದಿಂದ ಸಾರ್ಥಕ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. 
 
ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್, ಲೋಕಸಭೆ ನಾಯಕ ಮಲ್ಲಿಕಾರ್ಜುನ್ ಖರ್ಗೆ, ಸಚಿವ ಎಚ್‌.ಆಂಜನೇಯ ಹಾಗೂ ಮೊಟಮ್ಮನವರು ಗಡದ್ದ ನಿದ್ದೆಗೆ ಜಾರಿ ಮುಜುಗರಕೊಳ್ಳಗಾದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ದೀಪಾವಳಿ ಹಬ್ಬಕ್ಕೆ ಏರಟೆಲ್ನಿಂದ ಉಚಿತ 2ಜಿಬಿ 4ಜಿ ಇಂಟರ್ನೆಟ್