Select Your Language

Notifications

webdunia
webdunia
webdunia
webdunia

ನಿಮಗೇನು ಬೇರೆ ಕೆಲಸ ಇಲ್ವಾ, ಯಾವಾಗ್ಲೂ ಬಿಎಸ್‌ವೈ ಮಂತ್ರ ಜಪಿಸ್ತೀರಾ: ಸಿಎಂ

ನಿಮಗೇನು ಬೇರೆ ಕೆಲಸ ಇಲ್ವಾ, ಯಾವಾಗ್ಲೂ ಬಿಎಸ್‌ವೈ ಮಂತ್ರ ಜಪಿಸ್ತೀರಾ: ಸಿಎಂ
ಬೆಂಗಳೂರು , ಮಂಗಳವಾರ, 28 ಫೆಬ್ರವರಿ 2017 (12:50 IST)
ನಿಮಗೇನು ಬೇರೆ ಕೆಲಸ ಇಲ್ವಾ, ಯಾವಾಗ ನೋಡಿದರೂ ಯಡಿಯೂರಪ್ಪ ಮಂತ್ರ ಜಪಿಸ್ತೀರಾ ಎಂದು ಮಾಧ್ಯಮಗಳ ವಿರುದ್ಧ  ಸಿಎಂ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ. 
 
ಬಿಎಸ್‌ವೈ ಪ್ರಕರಣಗಳ ಬಗ್ಗೆ ಕಾನೂನು ಸಚಿವರನ್ನು ಕೇಳಿ. ಪ್ರತಿದಿನ ಯಡಿಯೂರಪ್ಪನವರ ಬಗ್ಗೆ ಹೇಳಿಕೆ ನೀಡಲು ಸಾಧ್ಯವಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
 
ಬಿಎಸ್‌ವೈ ಪ್ರಕರಣಗಳಿಗೆ ಮರುಜೀವ ಕೊಡಲು ರಾಜ್ಯ ಸರಕಾರ ಯತ್ನಿಸಿದೆ ಎನ್ನುವ ಆರೋಪಗಳನ್ನು ತಳ್ಳಿಹಾಕಿದ ಅವರು, ಕಾನೂನು ತನ್ನದೇ ಆದ ರೀತಿಯಲ್ಲಿ ಕ್ರಮ ಕೈಗೊಳ್ಳುತ್ತದೆ. ಇದರಲ್ಲಿ ಸರಕಾರದ ಹಸ್ತಕ್ಷೇಪವಿರುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಗನ್ ತೋರಿಸಿದ ಎಸ್`ಐಗೆ ಗ್ರಾಮಸ್ಥರಿಂದ ಥಳಿತ