Webdunia - Bharat's app for daily news and videos

Install App

ಸಿಎಂ ಸಿದ್ದರಾಮಯ್ಯ ಡೈರಿ ಪ್ರಕರಣಗಳನ್ನು ಸಿಬಿಐಗೆ ವಹಿಸಲಿ: ಯಡಿಯೂರಪ್ಪ

Webdunia
ಮಂಗಳವಾರ, 28 ಫೆಬ್ರವರಿ 2017 (13:06 IST)
ಸಿಎಂ ಸಿದ್ದರಾಮಯ್ಯಗೆ ತಾಕತ್ತಿದ್ರೆ ಡೈರಿ ಪ್ರಕರಣವನ್ನು ಸಿಬಿಐಗೆ ವಹಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸವಾಲ್ ಹಾಕಿದ್ದಾರೆ. 
 
ಡೈರಿ ಬಿಡುಗಡೆಯಾದ ಬಳಿಕ ಸಿಎಂ ಸಿದ್ದರಾಮಯ್ಯ ಮೂರು ದಿನಗಳವರೆಗೆ ಮೌನವಾಗಿದ್ದರು. ಮೂರು ದಿನಗಳ ನಂತರ ನನ್ನ ವಿರುದ್ಧ ನಕಲಿ ಡೈರಿ ಬಿಡುಗಡೆ ಮಾಡಿದರು ಎಂದು ಲೇವಡಿ ಮಾಡಿದರು.
 
ಸಿಎಂ ಸಿದ್ದರಾಮಯ್ಯರಿಗೆ ನೋಡಿದರೆ ಕರಣೆ ಬರುತ್ತದೆ. ಅವರ ವರ್ತನೆಯಿಂದ ಅನೇಕ ಹಿರಿಯ ಕಾಂಗ್ರೆಸ್ ಮುಖಂಡರು ಅಸಮಾಧಾನಗೊಂಡಿದ್ದು, ಬಿಜೆಪಿ ಸೇರ್ಪಡೆಗೆ ಒಲವು ತೋರಿದ್ದಾರೆ ಎಂದರು.
 
ಕುಮಾರ ಬಂಗಾರಪ್ಪ, ಪರಿಮಳ ನಾಗಪ್ಪ ಸೇರಿದಂತೆ ಅನೇಕ ಮುಖಂಡರು ಮಾರ್ಚ್ 16 ರಂದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments