Webdunia - Bharat's app for daily news and videos

Install App

ಸತ್ತವರ ವೋಟ್‌ನ್ನು ಸೇರಿಸಿಕೊಂಡು ನನಗೆ ಕೊಟ್ಟಿದ್ದೀರಿ: ಸಿಎಂ ಸಿದ್ದು ವಿವಾದ್ಮಾಕ ಹೇಳಿಕೆ

Webdunia
ಗುರುವಾರ, 6 ಅಕ್ಟೋಬರ್ 2016 (16:03 IST)
ಸತ್ತವರ ವೋಟ್‌ನ್ನು ಸೇರಿಸಿಕೊಂಡು ನನಗೆ ಕೊಟ್ಟಿದ್ದೀರಿ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ವಿವಾದವನ್ನು ಮೈಗೆಳೆದುಕೊಂಡಿದ್ದಾರೆ. 
ಮೈಸೂರು ಜಿಲ್ಲೆಯ ಕಂಪೇಗೌಡನಹುಂಡಿ ಗ್ರಾಮದಲ್ಲಿ ನಡೆದ ವಿವಿಧ ಕಾಮಗಾರಿಗಳ ಶಂಕು ಸ್ಥಾಪನೆ ಸಮಾರಂಭದಲ್ಲಿ ಮಾತನಾಡಿದ ಅವರು, ತಾಲೂಕು ಅಭಿವೃದ್ಧಿ ಮಂಡಳಿಯಲ್ಲೂ ನನ್ನನ್ನು ಬೆಂಬಲಿಸಿದ್ದೀರಾ. ಸತ್ತವರನ್ನು ಸೇರಿಸಿಕೊಂಡು 687 ಕ್ಕೆ 687 ವೋಟ್‌ ನನಗೆ ನೀಡಿದ್ದೀರಾ ಎಂದು ಹೊಸ ವಿವಾದವನ್ನು ಸೃಷ್ಟಿಸಿದ್ದಾರೆ. 
 
1978 ರಿಂದಲೂ ನನಗೆ ನೂರಕ್ಕೂ ನೂರು ವೋಟ್ ಹಾಕಿದ್ದೀರಾ. ಬೈ ಎಲೆಕ್ಷನ್‌ನಲ್ಲೂ ಸಹ ಅಷ್ಟು ವೋಟ್ ನನಗೆ ಹಾಕಿದ್ದೀರಾ. ಈ ಗ್ರಾಮದ ಜನತೆ ನನ್ನ ಮೇಲೆ ಇಟ್ಟಿರುವ ಪ್ರೀತಿ ವಿಶ್ವಾಸಕ್ಕೆ ಎಷ್ಟು ಬೆಲೆ ಕಟ್ಟಿದರು ಕಡಿಮೆಯೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದರು. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor Effect:ಈ ವಿಷಯ ಗೊತ್ತಿಲ್ಲದೆ ಮಾಮೂಲಿ ಟೈಮ್‌ಗೆ ವಿಮಾನ ಹತ್ತಲು ಹೋದ್ರೆ ಮಿಸ್ ಆಗುವುದು ಗ್ಯಾರಂಟಿ

ಪಾಕ್‌, ಭಾರತ ನಡುವೆ ಹೆಚ್ಚಿದ ಉದ್ವಿಗ್ನತೆ: ಚೀನಾಗೂ ತಟ್ಟಿದ ಬಿಸಿ, ನಾಗರಿಕರಿಗೆ ಸಂದೇಶ ರವಾನೆ

ಸರ್ಕಾರದ ಈ ಕ್ರಮವು ದೇಶದ ಸ್ವಾಭಿಮಾನವನ್ನು ಹೆಚ್ಚಿಸಿದೆ: ಸಶಸ್ತ್ರ ಪಡೆಗಳನ್ನು ಅಭಿನಂದಿಸಿದ RSS

'Sindoor Is For Love, Not War: ಚರ್ಚೆ ಹುಟ್ಟುಹಾಕಿದ ಛಾಯಾಗ್ರಾಹಕನ ಪೋಸ್ಟ್‌

Operation Sindoor: ರಾಷ್ಟ್ರ ರಾಜಧಾನಿಯಲ್ಲಿ ಎರಡು ಬಾರಿ ಮೊಳಗಿದ ಸೈರನ್, ಬೆಚ್ಚಿದ ಜನತೆ

ಮುಂದಿನ ಸುದ್ದಿ
Show comments