Webdunia - Bharat's app for daily news and videos

Install App

ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಧೈರ್ಯ ಇಲ್ಲ: ವಿಶ್ವೇಶ ತೀರ್ಥ ಶ್ರೀ

Webdunia
ಗುರುವಾರ, 22 ಡಿಸೆಂಬರ್ 2016 (14:17 IST)
ಮೂಢನಂಬಿಕೆ ಪ್ರತಿಬಂಧಕ ಕಾಯ್ದೆ ಜಾರಿಗೆ ತರಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಧೈರ್ಯ ಇಲ್ಲ ಎಂದು ಪೇಜಾವರದ ವಿಶ್ವೇಶ ತೀರ್ಥ ಶ್ರೀಗಳು ವ್ಯಂಗ್ಯವಾಡಿದ್ದಾರೆ.
ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನತೆಯ ನಂಬಿಕೆಯನ್ನು ಮೂಢನಂಬಿಕೆ ಎನ್ನುವುದು ಸರಿಯಲ್ಲ. ಯಾವ ಆಚರಣೆಯಿಂದ ಸಮಾಜಕ್ಕೆ ಹಾನಿ ಇದೆಯೋ ಅಂತಹ ಆಚರಣೆಗಳನ್ನು ಪಟ್ಟಿ ನಿಷೇಧಿಸಿ. ಅದಕ್ಕೆ ನಾವು ಬೆಂಬಲ ನೀಡುತ್ತೇವೆ ಎಂದರು. 
 
ಮೂಢನಂಬಿಕೆ ಪ್ರತಿಬಂಧಕ ಕಾಯ್ದೆ ಜಾರಿಗೆ ತರಲು ಧೈರ್ಯ ಇಲ್ಲದ ಸಿಎಂ ಸಿದ್ದರಾಮಯ್ಯ ನಮ್ಮಲ್ಲಿ ಬರಲಿ, ಯಾವುದನ್ನು ನಿಷೇಧಿಸಬೇಕು ಎಂದು ಸಲಹೆ ನೀಡತ್ತೇನೆ. ಆ ಧೈರ್ಯ ನನಗೆ ಇದೆ ಎಂದು ಹೇಳಿದರು. 
 
ನಾವು ಮೌಢ್ಯಗಳನ್ನು ನಂಬುವುದಿಲ್ಲ. ಆದರೆ, ಜನರ ನಂಬಿಕೆಗಳನ್ನು ಮೌಢ್ಯ ಎಂದು ಹೇಳುವುದನ್ನು ನಾವು ಒಪ್ಪುವುದಿಲ್ಲ ಎಂದು ಪೇಜಾವರದ ವಿಶ್ವೇಶ ತೀರ್ಥ ಶ್ರೀಗಳು ಸ್ಪಷ್ಟಪಡಿಸಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments