Webdunia - Bharat's app for daily news and videos

Install App

ಸಿಎಂ ಸಿದ್ದರಾಮಯ್ಯ ಸರಕಾರದಿಂದ ಜನತೆಯೊಂದಿಗೆ ಚೆಲ್ಲಾಟ: ಯಡ್ಡಿ ಗುಡುಗು

Webdunia
ಬುಧವಾರ, 12 ಅಕ್ಟೋಬರ್ 2016 (16:00 IST)
ಸರಕಾರ ತನ್ನ ಯೋಜನೆಗಳನ್ನು ಜನರಿಗೆ ತಲುಪಿಸದೇ ಚೆಲ್ಲಾಟವಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ರಾಜ್ಯ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರ ಇಂದು ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಶಿವಕುಮಾರ ಮಹಾಸ್ವಾಮಿಗಳ ಆಶೀರ್ವಾದ ಪಡೆದುಕೊಂಡು ಅವರ ಆರೋಗ್ಯವನ್ನು ವಿಚಾರಿಸಿಕೊಂಡರು. 
 
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಳೆ ಕೊರತೆಯಿಂದ ರಾಜ್ಯದಲ್ಲಿ ಸಂಕಷ್ಟದ ಸ್ಥಿತಿ ಎದುರಾಗಿದೆ. ರೈತರಿಗೆ ಕೋಡಬೇಕಾಗಿರುವ ಪರಿಹಾರವನ್ನು ರಾಜ್ಯ ಸರಕಾರ ಸರಿಯಾಗಿ ನೀಡುತ್ತಿಲ್ಲ. ಅಂತ್ಯ ಸಂಸ್ಕಾರಕ್ಕೆಂದು ಬಡವರಿಗೆ ನೀಡುವ 5 ಸಾವಿರ ರೂಪಾಯಿ ಸಹಾಯ ದನವನ್ನು ಪಾವತಿ ಮಾಡುತ್ತಿಲ್ಲ. ಬಡವರು ಹಾಗೂ ರೈತರಿಗೆ ಸೇರಬೇಕಾದ ಹಣ ಸರಿಯಾಗಿ ಸಂದಾಯವಾಗದಿದ್ದರೇ ಅಕ್ಟೋಬರ್ 14 ರಂದು ರಾಜ್ಯಾದ್ಯಂತ ಧರಣಿ ಕೈಗೊಳ್ಳುವುದಾಗಿ ರಾಜ್ಯ ಸರಕಾರಕ್ಕೆ ಎಚ್ಚರಿಕೆ ನೀಡಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments