Webdunia - Bharat's app for daily news and videos

Install App

ಆರೇಳು ತಿಂಗಳಲ್ಲಿ ಕಾಂಗ್ರೆಸ್ ಸರಕಾರ ಪತನ: ಕುಮಾರಸ್ವಾಮಿ ಭವಿಷ್ಯ

Webdunia
ಗುರುವಾರ, 2 ಫೆಬ್ರವರಿ 2017 (14:31 IST)
ಆರೇಳು ತಿಂಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಪತನವಾಗಲಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ. 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೇಳು ತಿಂಗಳಲ್ಲಿ ರಾಜ್ಯ ಸರಕಾರ ಬಿಳಲಿದೆ. ನಾನು ಭವಿಷ್ಯ ನುಡಿಯುತ್ತಿಲ್ಲ. ರಾಜ್ಯ ಕಾಂಗ್ರೆಸ್ ಪಾಳಯದಲ್ಲಿನ ಇತ್ತೀಚ ರಾಜಕೀಯ ಬೆಳವಣಿಗೆಯಿಂದಲೇ ತಿಳಿಯುತ್ತೆ ಎಂದರು.
 
2018 ರ ಸಾಲಿನಲ್ಲಿ ನಡೆಯಬೇಕಿದ್ದ ವಿಧಾನಸಭೆ ಚುನಾವಣೆ 2017ರಲ್ಲಿಯೇ ನಡೆಯಲಿದೆ. ಗುಜರಾತ ವಿಧಾನಸಭೆ ಚುನಾವಣೆ ಜೊತೆಯಲ್ಲಿಯೇ ಕರ್ನಾಟಕ ರಾಜ್ಯದಲ್ಲಿ ಚುನಾವಣೆ ನಡೆಯಲಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. 
 
ಇತ್ತೀಚೆಗೆ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಸಾಕಷ್ಟು ರಾಜಕೀಯ ಬೆಳವಣಿಗೆಗಳು ನಡೆಯುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಂಡೆದ್ದು ಮಾಜಿ ಶಾಸಕ ಶ್ರೀನಿವಾಸ್ ಪ್ರಸಾದ್ ಹಾಗೂ ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಕಾಂಗ್ರೆಸ್ ಪಕ್ಷ ತೊರೆದಿದ್ದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾನುವಾರ ನಮ್ಮ ಮೆಟ್ರೋ ವ್ಯತ್ಯಯ: ಯಾವ ಮಾರ್ಗದಲ್ಲಿ ಮೆಟ್ರೊ ಇಲ್ಲ ಇಲ್ಲಿದೆ ವಿವರ

ವಿಮಾನವನ್ನು ಕ್ರ್ಯಾಶ್ ಮಾಡುವುದಾಗಿ ವಿಮಾನದೊಳಗೆ ಬೆಂಗಳೂರು ವೈದ್ಯೆ ಚೀರಾಟ, ಹೊರಕಳುಹಿಸಿದ ಕ್ಯಾಬಿನ್ ಸಿಬ್ಬಂದಿ

Video: ಅಂಬೇಡ್ಕರ್ ಫೋಟೋ ಮುಂದೆ ಕಾಲ ಮೇಲೆ ಕಾಲು ಹಾಕಿ ಕೂತಿದ್ದ ಲಾಲೂ ಪ್ರಸಾದ್: ಮೋದಿ ವಾಗ್ದಾಳಿ

ಬಿಜೆಪಿ ಪಕ್ಷದೊಳಗಿನ ಅತೃಪ್ತಿ ಬಗ್ಗೆ ಮಾತನಾಡಿದ ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments