Webdunia - Bharat's app for daily news and videos

Install App

ಸಿದ್ರಾಮಯ್ಯ ಸರಕಾರ ದುರಂಹಕಾರದ ಸರಕಾರ: ಪುಟ್ಟಣ್ಣಯ್ಯ

Webdunia
ಮಂಗಳವಾರ, 6 ಸೆಪ್ಟಂಬರ್ 2016 (19:39 IST)
ಸರ್ವಪಕ್ಷಗಳ ಸಭೆಗೆ ಕಾವೇರಿ ಕಣಿವೆಯ ಶಾಸಕರನ್ನು ಸಭೆಗೆ ಕರೆಯದೆ,ಕಾವೇರಿ ಹಿತರಕ್ಷಣಾ ಸಮಿತಿ ಸದಸ್ಯರನ್ನು ಕೂಡಾ ಸಭೆಗೆ ಕರೆಯದ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರದ ದುರಹಂಕಾರದ ಸರಕಾರ ಎಂದು ಮೇಲು ಕೋಟೆ ಕ್ಷೇತಚ್ರದ ಶಾಸಕ ಕೆ.ಎಸ್. ಪುಟ್ಟಣ್ಣಯ್ಯ ವಾಗ್ದಾಳಿ ನಡೆಸಿದ್ದಾರೆ.
 
 ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಾ ಶಾಸಕರಾಗಿ ಆಯ್ಕೆಯಾದ ನಂತರವೇ ಮುಖ್ಯಮಂತ್ರಿಯಾಗಿದ್ದಾರೆ ಎನ್ನುವುದು ಮರೆತಂತಿದೆ. ನೀರು ಬಿಡುಗಡೆ ಮಾಡಿದರೆ ಮುಂದಾಗುವ ಅನಾಹುತಕ್ಕೆ ಸರಕಾರವೇ ಹೊಣೆ ಎಂದು ಎಚ್ಚರಿಸಿದ್ದಾರೆ.
 
ಪೊಲೀಸರನ್ನು ಇಟ್ಟುಕೊಂಡು ರಾಜ್ಯಭಾರಕ್ಕೆ ಸರಕಾರ ನಡೆಸುತ್ತಿರುವ ಯತ್ನ ಬಹುದಿನಗಳವರೆಗೆ ನಡೆಯುವುದಿಲ್ಲ. ಕೂಡಲೇ ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸುವ ಕುರಿತಂತೆ ಸ್ಪಷ್ಟ ನಿರ್ಧಾರ ತೆಗೆದುಕೊಂಡು ಸುಪ್ರೀಂಕೋರ್ಟ್‌ಗೆ ಮನವರಿಕೆ ಮಾಡಿಕೊಡಬೇಕು ಎಂದು ಸಲಹೆ ನೀಡಿದರು.
 
ಕಾವೇರಿ ಕಣಿವೆಯಲ್ಲಿ ರೈತರಿಗೆ ಕುಡಿಯುವ ನೀರಿಗೆ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ತಮಿಳುನಾಡಿನ ಬೆಳೆಗಳಿಗೆ ನೀರು ಬಿಡುವುದು ಯಾವ ನ್ಯಾಯ ಎಂದು ಶಾಸಕ ಪುಟ್ಟಣ್ಣಯ್ಯ ಸರಕಾರವನ್ನು ಪ್ರಶ್ನಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಭಿನ್ನರ ಬಗ್ಗೆ ಬಿಎಸ್ ಯಡಿಯೂರಪ್ಪ ಸ್ಪೋಟಕ ಹೇಳಿಕೆ

ಇದು ಸೇವೆಗಾಗಿ ಬಂದ ಕಾಂಗ್ರೆಸ್ ಅಲ್ಲ, ವ್ಯಾಪಾರಕ್ಕಾಗಿ ಬಂದಿದ್ದು: ಛಲವಾದಿ ನಾರಾಯಣಸ್ವಾಮಿ

ಸಾಲಗಾರನ ಮಗಳನ್ನು ಕರೆದೊಯ್ದ ಪ್ರಕರಣ: ಆರೋಪಿ ಅರೆಸ್ಟ್‌

ನನ್ನ ಶೂ ನೆಕ್ಕಲು ಸಹ ಅರ್ಹನಲ್ಲ: ಅಧಿಕಾರಿಗಳ ವಿರುದ್ಧ ಜಾತಿ ನಿಂದನೆ ದೂರು ಕೊಟ್ಟ ಇಂಡಿಗೋ ಸಿಬ್ಬಂದಿ

ಜಮ್ಮುನಲ್ಲಿ ಲ್ಯಾಂಡಿಂಗ್‌ ಆಗಬೇಕಿದ್ದ ಏರ್‌ ಇಂಡಿಯಾ ವಿಮಾನ ದೆಹಲಿಗೆ ವಾಪಸ್‌: ಕಾರಣ ನಿಗೂಢ

ಮುಂದಿನ ಸುದ್ದಿ
Show comments