Webdunia - Bharat's app for daily news and videos

Install App

ಸಿದ್ದರಾಮಯ್ಯ ಸರಕಾರ ಗೂಂಡಾ ಸರಕಾರ: ಕೆ.ಎಸ್.ಈಶ್ವರಪ್ಪ

Webdunia
ಬುಧವಾರ, 13 ಜುಲೈ 2016 (17:59 IST)
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಿದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಗೂಂಡಾ ಸರಕಾರದಂತೆ ವರ್ತಿಸುತ್ತಿದೆ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್‌.ಈಶ್ವರಪ್ಪ ರಾಜ್ಯ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 
ವಿಧಾನಸೌಧದಲ್ಲಿ ನಡೆದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್‌.ಈಶ್ವರಪ್ಪ, ರಾಜ್ಯ ಸರಕಾರ ಗೂಂಡಾ ಸರಕಾರದಂತೆ ವರ್ತಿಸುತ್ತಿದೆ. ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೆ.ಜೆ.ಜಾರ್ಜ್‌ರನ್ನು ರಕ್ಷಣೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
 
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡುವವರೆಗೂ ವಿಧಾನ ಮಂಡಲದ ಉಭಯ ಸದನಗಳಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿವೆ. ಮಾಜಿ ಗೃಹ ಸಚಿವ ಕ.ಜೆ.ಜಾರ್ಜ್ ಅವರ ವಿರುದ್ಧ ಎಫ್‌ಐಆರ್ ದಾಖಲಿಸದೆ ತನಿಖೆ ನಡೆಸುತ್ತಿದ್ದಾರೆ. ಇದು ರಾಜ್ಯದಲ್ಲಿ ನಡೆದ ಪ್ರಪ್ರಥಮ ಘಟನೆಯಾಗಿದೆ ಎಂದು ಹೇಳಿದರು.
 
ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದ ಆರೋಪಿಗಳ ವಿರುದ್ಧ ಎಫ್‌ಐಆರ್ ಹಾಕಿ ಕ್ರಿಮಿನಲ್ ಕೇಸ್ ದಾಖಲಿಸಿ. ಕೆ.ಜೆ.ಜಾರ್ಜ್ ಅವರನ್ನು ಬಂಧಿಸಿ ಎಂದು ರಾಜ್ಯದ 6.5 ಕೋಟಿ ಜನರ ಅಪೇಕ್ಷೆಯಾಗಿದೆ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್‌.ಈಶ್ವರಪ್ಪ ಎಂದು ತಿಳಿಸಿದರು.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ಪಾಕ್‌ಗೆ ಸಹಾಯ ಮಾಡಿದ್ದಕ್ಕೆ ಟರ್ಕಿಗೆ ತಕ್ಕ ಉತ್ತರ ಕೊಟ್ಟ ಭಾರತ

ಭಯೋತ್ಪಾದಕರಿಗೆ ಪಾಠ ಕಲಿಸಲು ಅವರ ಸಹೋದರಿಯನ್ನು ಕಳುಹಿಸಿದೆವು: ಸೋಫಿಯಾ ಖುರೇಷಿ ವಿರುದ್ಧದ ವಿಜಯ್ ಶಾ ಹೇಳಿಕೆಗೆ ಆಕ್ರೋಶ

ಮೂಕ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಅರೋಪ, ನ್ಯಾಯಕ್ಕಾಗಿ ಶವವಿಟ್ಟು ಪ್ರತಿಭಟನೆ

ಅರುಣಾಚಲ ಪ್ರದೇಶದ ಮೇಲೆ ಹಕ್ಕು ಚಲಾಯಿಸಲು ಬಂದ ಚೀನಾಗೆ ಖಡಕ್‌ ಉತ್ತರ ಕೊಟ್ಟ ಭಾರತ

ಭಾರತದ ಮೇಲಿನ ದಾಳಿಗೆ ಪಾಕ್‌ಗೆ ಸಹಾಯ ಮಾಡಿದ ಟರ್ಕಿ, ಕಳುಹಿಸಿದ ಡ್ರೋನ್‌ಗಳ ಲೆಕ್ಕಾ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments