Webdunia - Bharat's app for daily news and videos

Install App

ಡಿ.ಕೆ.ರವಿ ಪೋಷಕರಿಗೆ 500 ರೂ. ಮಾಸಾಶನ ನೀಡಿ ಕೈತೊಳೆದುಕೊಂಡ ಸರಕಾರ

Webdunia
ಶುಕ್ರವಾರ, 16 ಸೆಪ್ಟಂಬರ್ 2016 (12:28 IST)
ದಕ್ಷ ಅಧಿಕಾರಿ ಡಿ.ಕೆ.ರವಿ ಪೋಷಕರಿಗೆ ಪುಡಿಗಾಸು ಹಣ ನೀಡುವ ಮೂಲಕ ರಾಜ್ಯ ಸರಕಾರ ತನ್ನ ಕೈತೊಳೆದುಕೊಳ್ಳಲು ಮುಂದಾಗಿದೆ. 
 
ಕಾನೂನು ಸಚಿವರಾದ ಟಿ.ಬಿ.ಜಯಚಂದ್ರ ಅವರು ಡಿ.ಕೆ.ರವಿಯ ಪೋಷಕರಿಗೆ ಮಾಸಾಶನ ಮಂಜೂರಾತಿ ಪತ್ರ ವಿತರಿಸಿದರು. ಡಿ.ಕೆ. ರವಿಯ ತಂದೆ ಕರಿಯಪ್ಪ ಹಾಗೂ ತಾಯಿ ಗೌರಮ್ಮನವರಿಗೆ ಪ್ರತಿ ತಿಂಗಳಿಗೆ ಐದು ನೂರು ರೂಪಾಯಿಯ ಮಾಸಾಶನ ಪತ್ರ ವಿತರಿಸಲಾಯಿತು. 
 
ದಕ್ಷ ಅಧಿಕಾರಿ ಡಿ.ಕೆ.ರವಿ ಅವರು ಸಾವನ್ನಪಿದ್ದ ಸಂದರ್ಭದಲ್ಲಿ ಹಾಕಲಾಗಿದ್ದ ಶಾಮೀಯಾನದ ಖರ್ಚು 39 ಸಾವಿರ ರೂಪಾಯಿಯನ್ನು ತುಮಕೂರು ಜಿಲ್ಲಾಧಿಕಾರಿ ಇಲಾಖೆಯ ವತಿಯಿಂದ ಭರಿಸಲಾಯಿತು.
 
ರವಿ ಅವರ ಕುಟುಂಬ ವಾಸವಾಗಿರುವ ಸ್ಥಳದಲ್ಲಿ ಕೃಷಿ ಹೊಂಡ ನಿರ್ಮಾಣ ಮಾಡಲು ಸಣ್ಣ ನೀರಾವರಿ ಇಲಾಖೆ ಮುಂದಾಗಿದ್ದು, ರವಿ ಅವರ ಹುಟ್ಟುರಾದ ದೊಡ್ಡಕೊಪ್ಪಲು ಪೊಡಿ ಮುಕ್ತ ಗ್ರಾಮವನ್ನಾಗಿಸಲು ಸರಕಾರ ನಿರ್ಧರಿಸಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮಗೂ ಕುಟುಂಬವಿದೆ, ಜೀವನವಿದೆ ಬ್ಯಾನ್ ಮಾಡ್ಬೇಡಿ: ಬೈಕ್ ಟ್ಯಾಕ್ಸಿವಾಲಗಳ ಅಳಲು

ಓವರ್ ಟೇಕ್ ವಿಚಾರಕ್ಕೆ ಮುಸ್ಲಿಂ ವ್ಯಕ್ತಿ ಜೊತೆ ಮಾಜಿ ಸಂಸದ ಅನಂತಕುಮಾರ್ ಹೆಗ್ಡೆ ಗಲಾಟೆ

ಭಾರತ ಪಾಕಿಸ್ತಾನದಂತೆ ಇಸ್ರೇಲ್ ಇರಾನ್ ನಡುವೆ ಕದನ ವಿರಾಮ ಘೋಷಿಸಿದ ಟ್ರಂಪ್: ಆದರೆ ಆಗಿದ್ದೇನು

Karnataka Rains: ರಾಜ್ಯದ ಈ ಜಿಲ್ಲೆಗಳಿಗೆ ಇಂದು ತೀವ್ರ ಮಳೆಯ ಎಚ್ಚರಿಕೆ

ಕಾಂಗ್ರೆಸ್ ಭಿನ್ನರ ಬಗ್ಗೆ ಬಿಎಸ್ ಯಡಿಯೂರಪ್ಪ ಸ್ಪೋಟಕ ಹೇಳಿಕೆ

ಮುಂದಿನ ಸುದ್ದಿ
Show comments