Webdunia - Bharat's app for daily news and videos

Install App

ಭ್ರಷ್ಟರ ವಿರುದ್ಧ ಕ್ರಮಕೈಗೊಳ್ಳುವ ತಾಕತ್ತು ಸಿಎಂ ಸಿದ್ದರಾಮಯ್ಯನವರಿಗಿಲ್ಲ: ಬಿಜೆಪಿ

Webdunia
ಬುಧವಾರ, 24 ಆಗಸ್ಟ್ 2016 (14:22 IST)
ಸಿಎಸ್ ಅರವಿಂದ ಜಾಧವ್ ವಿರುದ್ಧ ಭೂ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಸಂಸದ ಪ್ರತಾಪ್ ಸಿಂಹ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರಕಾರದಲ್ಲಿ ಕಳ್ಳಕಾಕರಿಗೆಲ್ಲಾ ಸ್ಥಾನಮಾನ ನೀಡಲಾಗಿದೆ ಎಂದು ಲೇವಡಿ ಮಾಡಿದರು.
 
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳಂಕಿತ ಸಚಿವರ ಮೇಲೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ರಮ ಕೈಗೊಂಡಿಲ್ಲ. ಇನ್ನೂ ಸಿಎಸ್ ಮೇಲೆ ಕ್ರಮ ಕೈಗೊಳ್ಳುತ್ತಾರೆ ಎನ್ನುವ ವಿಶ್ವಾಸವೇ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. 
 
ಪಾಕ್ ಪರ ನಟಿ ರಮ್ಯಾ ಹೇಳಿಕೆಗೆ ವ್ಯಂಗ್ಯ......
 
ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಅತಿಥಿ ರಾಜಕಾರಣಿ, ಪೆದ್ದುಪೆದ್ದು ರಾಜಕಾರಣಿ ಎಂದು ಸಂಸದ ಪ್ರತಾಪ್ ಸಿಂಹ ವ್ಯಂಗ್ಯವಾಡಿದ್ದಾರೆ.
 
ನಟಿ ರಮ್ಯಾ ಪಾಕ್ ಪರವಾಗಿ ತಿಳಿಗೇಡಿ ಹೇಳಿಕೆ ನೀಡಿದ್ದಾರೆ. ಇದ್ದಕ್ಕೆ ನಾನು ಪ್ರತಿಕ್ರಿಯಿ ನೀಡಲ್ಲ ಎಂದರು. ಹಾಗೂ ಯೂತ್ ಪಾರ್ಲಿಮೆಂಟರಿ ನಿಯೋಗದೊಂದಿಗೆ ರಮ್ಯಾ ಅವರನ್ನು ಪಾಕಿಸ್ತಾನಕ್ಕೆ ಕಳುಹಿಸುವ ವಿಶೇಷ ಪ್ರೀತಿ ಕಾಂಗ್ರೆಸ್ ಪಕ್ಷಕ್ಕೆ ಏನಿತ್ತು ಎಂದು ಪ್ರಶ್ನಿಸಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಂಬ್‌ ಬೆದರಿಕೆ: ನಾಗ್ಪುರ ಏರ್‌ಪೋರ್ಟ್‌ನಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ

ಲಂಡನ್ ಬೆನ್ನಲ್ಲೇ ಪ್ಯಾರಿಸ್‌ಗೆ ನಿಗದಿಯಾಗಿದ್ದ ಏರ್‌ ಇಂಡಿಯಾ ವಿಮಾನ ರದ್ದು

Good News: ಒಂದೇ ದಿನದಲ್ಲಿ ದೇಶದಲ್ಲಿ ಕೋವಿಡ್ ಪ್ರಕರಣಗಳಲ್ಲಿ ಭಾರೀ ಇಳಿಕೆ

ಯೂಟ್ಯೂಬರ್ ವಿಡಿಯೋದಲ್ಲಿ ಸೆರೆಯಾಯಿತು ಸೋನಮ್ ಜತೆಗಿನ ರಾಜಾ ರಘುವಂಶಿ ಕೊನೆ ಕ್ಷಣದ ವಿಡಿಯೋ

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋನಿಯಾ ಗಾಂಧಿ, ಕಾಂಗ್ರೆಸ್ ಹಿರಿಯ ನಾಯಕಿಗೆ ಆಗಿದ್ದೇನು

ಮುಂದಿನ ಸುದ್ದಿ
Show comments