Webdunia - Bharat's app for daily news and videos

Install App

ವೈಮಾನಿಕ ಸಮೀಕ್ಷೆ ಪರಿಹಾರವಲ್ಲ, ರೈತರಿಗೆ ನಷ್ಟ ಪರಿಹಾರ ಘೋಷಿಸಿ: ಶೆಟ್ಟರ್

Webdunia
ಮಂಗಳವಾರ, 27 ಸೆಪ್ಟಂಬರ್ 2016 (11:51 IST)
ಮುಖ್ಯಮಂತ್ರಿ ಸಿದ್ದರಾಮಯ್ಯನವರು ವೈಮಾನಿಕ ಸಮೀಕ್ಷೆಯಿಂದ ಸಮಸ್ಯೆ ಪರಿಹಾರವಾಗಲ್ಲ. ಇದರಿಂದ ಸಂತ್ರಸ್ಥರ ನೋವು ಅರ್ಥವಾಗಲ್ಲ. ಸರಕಾರ ಕೂಡಲೇ ರೈತರ ಬೆಳೆ ನಷ್ಟಕ್ಕೆ ಪರಿಹಾರ ಘೋಷಿಸಬೇಕು ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಒತ್ತಾಯಿಸಿದ್ದಾರೆ. 
 
ಪ್ರವಾಹ ಪೀಡಿತ ಬೀದರ್‌ ಜಿಲ್ಲೆಗೆ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆ.ಜೆ.ಜಾರ್ಜ್ ಅವರನ್ನು ರಕ್ಷಿಸುತ್ತಿದ್ದಾರೆ. ಹೀಗಾಗಿ ಸಿಐಡಿ ತನಿಖೆಯನ್ನು ಇಷ್ಟು ಬೇಗ ಮುಗಿಸಿದ್ದಾರೆ ಎಂದು ಹೇಳಿದರು.
 
ಈ ಭಾಗದಲ್ಲಿ ಸಾಕಷ್ಟು ಪ್ರಮಾಣದ ಬೆಳೆ ನಷ್ಟವಾಗಿದೆ. ರೈತರ ನೋವು ಅಧಿಕವಾಗಿದೆ. ಕೂಡಲೇ ಬೆಳೆ ನಷ್ಟ ಪರಿಹಾರವನ್ನು ಘೋಷಿಸಬೇಕು ಎಂದು ಆಗ್ರಹಿಸಿದ್ದಾರೆ. 
 
ಕಾಂಗ್ರೆಸ್ ಹೈಕಮಾಂಡ್‌ಗೆ ಸಚಿವ ಕೆ.ಜೆ.ಜಾರ್ಜ್ ಎಂದರೆ ಎಟಿಎಂ ಇದ್ದಂತೆ. ಆದ್ದರಿಂದಲೇ ಜಾರ್ಜ್‌ಗೆ ಮತ್ತೆ ಸಚಿವ ಸ್ಥಾನ ನೀಡಲಾಗಿದೆ ಎಂದು ವಿಪಕ್ಷ ನಾಯಕ ಜಗದೀಶ ಶೆಟ್ಟರ್ ಆರೋಪಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indus Water treaty: ಸಿಂಧೂ ನದಿ ಒಪ್ಪಂದ ಎಂದರೇನು, ಇದನ್ನ ಮಾಡಿದವರು ಯಾರು: ಪಾಕಿಸ್ತಾನಕ್ಕೆ ಆಗುವ ನಷ್ಟವೇನು

Pahalgram: ಸಕಲ ಸರ್ಕಾರಿ ಗೌರವಗಳೊಂದಿಗೆ ಮಂಜುನಾಥ್‌, ಭರತ್ ಭೂಷಣ್‌ಗೆ ಅಂತ್ಯಕ್ರಿಯೆ

Pehlagam ಪ್ರವಾಸಿಗರ ರಕ್ಷಣೆಗೆ ಹೋಗಿ ಜೀವ ಕಳೆದುಕೊಂಡ ಮುಸ್ಲಿಂ ಯುವಕ, ತಂದೆಯ ಮಾತು ಕೇಳಿದ್ರೆ ಮೈ ರೋಮಾಂಚನ

‌Pahalgam Terror Attack:ಸರ್ವಪಕ್ಷ ಸಭೆಗೂ ಮುನ್ನಾ ರಾಷ್ಟ್ರಪತಿಯನ್ನು ಭೇಟಿಯಾದ ಅಮಿತ್ ಶಾ

Pahalgam Terror Attack: ವಾಘಾ ಅಟ್ಟಾರಿ ಗಡಿ ಬಂದ್‌ನಿಂದ ಪಾಕ್‌ನ ಮೇಲೆ ಬೀರುವ ಪರಿಣಾಮಗಳು

ಮುಂದಿನ ಸುದ್ದಿ
Show comments