Select Your Language

Notifications

webdunia
webdunia
webdunia
webdunia

ಭ್ರಷ್ಟ ಸಚಿವರ ಕುರಿತು ತಲೆ ಕೆಡಿಸಿಕೊಳ್ಳದ ಮಖ್ಯಮಂತ್ರಿ: ಬಿ.ಎಸ್‌ಯಡಿಯೂರಪ್ಪ

ಭ್ರಷ್ಟ ಸಚಿವರ ಕುರಿತು ತಲೆ ಕೆಡಿಸಿಕೊಳ್ಳದ ಮಖ್ಯಮಂತ್ರಿ: ಬಿ.ಎಸ್‌ಯಡಿಯೂರಪ್ಪ
ಬೆಂಗಳೂರು , ಗುರುವಾರ, 26 ಮೇ 2016 (14:46 IST)
ಜವಳಿ ಸಚಿವ ಬಾಬುರಾವ್ ಚಿಂಚನಸೂರ್ ಲಂಚದ ಸುದ್ದಿ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌ಯಡಿಯೂರಪ್ಪ ರಾಜ್ಯ ಸರಕಾರದ ವಿರುದ್ಧ ಗುಡುಗಿದ್ದಾರೆ.
 
ಸುದ್ದಿಗಾರರೊಂದಿಗೆ ಮಾತನಾಡಿದ  ಬಿಜೆಪಿ ರಾಜ್ಯಧ್ಯಕ್ಷ ಬಿ.ಎಸ್‌ಯಡಿಯೂರಪ್ಪ, ರಾಜ್ಯ ಸಚಿವರ ಮೇಲೆ ಆರೋಪ ಕೇಳಿ ಬರುತ್ತಿರುವುದು ಇದೇ ಮೊದಲ ಭಾರಿಯಲ್ಲ. ಇವರ ಮೇಲೆ ಅನೇಕ ಭ್ರಷ್ಟಚಾರ ಆರೋಪಗಳಿವೆ. ಆದರೂ ಸಹ ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. 
 
ಭ್ರಷ್ಟ ಸಚಿವರ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕ್ರಮ ಕೈಗೊಳ್ಳುತ್ತಾರಾ ಕಾದು ನೋಡಬೇಕಿದೆ. ಇನ್ನೂ ಎಲ್ಲಿಯವರೆಗೂ ಇವರ ಆಟ ಮುಂದುವರೆಯುತ್ತೆ ನೋಡೋಣ ಎಂದು ಬಿ.ಎಸ್‌ಯಡಿಯೂರಪ್ಪ ರಾಜ್ಯ ಸರಕಾರಕ್ಕೆ ಟಾಂಗ್ ನೀಡಿದ್ದಾರೆ.
 
ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯಸಭೆಗೆ ವೆಂಕಯ್ಯ ನಾಯ್ಡು ಆಯ್ಕೆ ಮಾಡದಂತೆ ಕನ್ನಡ ಸಂಘಟನೆಗಳ ಒತ್ತಾಯ