Webdunia - Bharat's app for daily news and videos

Install App

ಭ್ರಷ್ಟ ಸಚಿವರ ಕುರಿತು ತಲೆ ಕೆಡಿಸಿಕೊಳ್ಳದ ಮಖ್ಯಮಂತ್ರಿ: ಬಿ.ಎಸ್‌ಯಡಿಯೂರಪ್ಪ

Webdunia
ಗುರುವಾರ, 26 ಮೇ 2016 (14:46 IST)
ಜವಳಿ ಸಚಿವ ಬಾಬುರಾವ್ ಚಿಂಚನಸೂರ್ ಲಂಚದ ಸುದ್ದಿ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌ಯಡಿಯೂರಪ್ಪ ರಾಜ್ಯ ಸರಕಾರದ ವಿರುದ್ಧ ಗುಡುಗಿದ್ದಾರೆ.
 
ಸುದ್ದಿಗಾರರೊಂದಿಗೆ ಮಾತನಾಡಿದ  ಬಿಜೆಪಿ ರಾಜ್ಯಧ್ಯಕ್ಷ ಬಿ.ಎಸ್‌ಯಡಿಯೂರಪ್ಪ, ರಾಜ್ಯ ಸಚಿವರ ಮೇಲೆ ಆರೋಪ ಕೇಳಿ ಬರುತ್ತಿರುವುದು ಇದೇ ಮೊದಲ ಭಾರಿಯಲ್ಲ. ಇವರ ಮೇಲೆ ಅನೇಕ ಭ್ರಷ್ಟಚಾರ ಆರೋಪಗಳಿವೆ. ಆದರೂ ಸಹ ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. 
 
ಭ್ರಷ್ಟ ಸಚಿವರ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕ್ರಮ ಕೈಗೊಳ್ಳುತ್ತಾರಾ ಕಾದು ನೋಡಬೇಕಿದೆ. ಇನ್ನೂ ಎಲ್ಲಿಯವರೆಗೂ ಇವರ ಆಟ ಮುಂದುವರೆಯುತ್ತೆ ನೋಡೋಣ ಎಂದು ಬಿ.ಎಸ್‌ಯಡಿಯೂರಪ್ಪ ರಾಜ್ಯ ಸರಕಾರಕ್ಕೆ ಟಾಂಗ್ ನೀಡಿದ್ದಾರೆ.
 
ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಸುರ್ಜೇವಾಲನೂ ಬರ್ತಾರೆ, ಮುಂದೆ ರಾಹುಲ್ ಗಾಂಧಿನೂ ಬರಬೇಕಾಗುತ್ತದೆ

ಪುತ್ತೂರು ಬಿಜೆಪಿ ಮುಖಂಡನ ಮಗನಿಂದ ವಂಚನೆಗೊಳಗಾದ ಯುವತಿ ಗಂಡು ಮಗುವಿಗೆ ಜನನ

ಲಿವ್‌ ಇನ್‌ ಸಂಗಾತಿಯನ್ನು ಕೊಂದು ಬಿಬಿಎಂಪಿ ಕಸದ ಲಾರಿಗೆ ಎಸೆದ ಪ್ರಿಯಕರ

94 ವರ್ಷಗಳ ಇತಿಹಾಸದಲ್ಲಿ ಜೂನ್‌ ತಿಂಗಳಲ್ಲೇ ಮೊದಲ ಭಾರೀ ಭರ್ತಿಯಾದ ಕೆಆರ್‌ಎಸ್‌, ಬಾಗಿನ ಅರ್ಪಣೆ

ಮುಂದಿನ ಸುದ್ದಿ
Show comments