ಭೀಕರ ಬವಣೆ: ಸಿಎಂ ತವರು ಕ್ಷೇತ್ರದ ಅರಳಿಕಟ್ಟೆಯಲ್ಲಿ ಸಂಕಷ್ಟದಲ್ಲಿರುವ ರೈತರು

Webdunia
ಶನಿವಾರ, 22 ಅಕ್ಟೋಬರ್ 2016 (19:48 IST)
ರಾಜ್ಯದಲ್ಲಿ ಸರಿಯಾದ ಸಮಯಕ್ಕೆ ಮಳೆಯಾಗುತ್ತಿಲ್ಲ. ಮಳೆಯಾದರೂ ರೈತರು ಬೆಳೆದ ಬೆಲೆಗೆ ಉತ್ತಮ ಬೆಲೆ ಸಿಗುತ್ತಿಲ್ಲ ಎಂಬ ಕಾರಣಕ್ಕೆ ಹಳ್ಳಿ-ಕೇರಿ ತೊರೆಯುವವರ ಸಂಖ್ಯೆ ಅಧಿಕವಾಗಿದ್ದು, ಒಂದೊಂದೇ ಕುಟುಂಬಗಳ ಹಳ್ಳಿ ತೊರೆದು ಒಂದು ಇಡೀ ಹಳ್ಳಿಯೇ ಖಾಲಿ ಖಾಲಿಯಾಗಿದೆ. 
 
ಬರಗಾಲ ಪರಿಸ್ಥಿತಿಗೆ ಹೆದರಿ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಅರಳಿಕಟ್ಟಿ ಹುಂಡಿ ಎನ್ನೊ ಇಡೀ ಹಳ್ಳಿ ಖಾಲಿಯಾಗಿದ್ದು, ಇದೀಗ ಈ ಊರಿನಲ್ಲಿ ಕೇವಲ ಎರಡೇ ಎರಡು ಕುಟುಂಬಗಳ ವಾಸಿಸುತ್ತಿವೆ. ಅಷ್ಟಕ್ಕೂ ಈ ಕ್ಷೇತ್ರದ ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯನವರು. 
 
ಬರಗಾಲ ಪರಿಸ್ಥಿತಿಗೆ ಹೆದರಿ ಕಳೆದ ನಾಲ್ಕು ವರ್ಷಗಳಿಂದ ಜನರು ಉರು ತೊರೆಯುತ್ತಿರುವ ಪರಿಣಾಮವಾಗಿ ಇಡೀ ಹಳ್ಳಿಯೇ ಖಾಲಿಯಾಗಿದೆ. ಈ ಉರಿನಲ್ಲಿ 50 ರಿಂದ 60 ಕುಟುಂಬಗಳು ವಾಸವಿದ್ದು, ಇದೀಗ, 2 ಕುಟುಂಬಗಳು ಮಾತ್ರ ವಾಸಿಸುತ್ತಿವೆ. 
 
ಈ ಖಾಲಿ ಖಾಲಿ ಹಳ್ಳಿಯಲ್ಲಿ ಅಂಗನವಾಡಿ ಕಟ್ಟಡ, ಪ್ರಾಥಮಿಕ ಶಾಲೆ, ಕುಡಿಯುವ ನೀರಿನ ಟ್ಯಾಂಕ್, ದೇವಸ್ಥಾನ ಎಲ್ಲಾ ಇದೆ. ಆದ್ರೆ, ಎಲ್ಲವೂ ಇದೀಗ ಪಾಳು ಬಿದ್ದಿವೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಲಿ ಖಮೇನಿ ಸಾವಿನ ಬಳಿಕ ಕೋಮಾಕ್ಕೆ ಜಾರಿದ ಪತ್ನಿ ಕೂಡಾ ಇನ್ನಿಲ್ಲ

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ: ಪ್ರಧಾನಿಗೆ ಪತ್ರ ಬರೆದ ಸಿದ್ದರಾಮಯ್ಯ

ಚೂರಿ ಇರಿತಕ್ಕೊಳಗಾದ ರೀತಿಯಲ್ಲಿ ಶವಪತ್ತೆ ಪ್ರಕರಣ, ಮೂವರು ಅರೆಸ್ಟ್‌

ಗಲ್ಫ್ ಆಫ್ ಓಮನ್‌ನಲ್ಲಿ ತೈಲ ಟ್ಯಾಂಕರ್ ಮೇಲೆ ದಾಳಿ, ಭಾರತೀಯ ಪ್ರಜೆ ಸಾವು

ರೇಷ್ಮೆ ಕಾರ್ಖಾನೆ ಮುಚ್ಚುವ ಬಿಜೆಪಿ ಆರೋಪ ಬಗ್ಗೆ ಎಚ್‌ಸಿ ಮಹದೇವಪ್ಪ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments