Webdunia - Bharat's app for daily news and videos

Install App

ಭೀಕರ ಬವಣೆ: ಸಿಎಂ ತವರು ಕ್ಷೇತ್ರದ ಅರಳಿಕಟ್ಟೆಯಲ್ಲಿ ಸಂಕಷ್ಟದಲ್ಲಿರುವ ರೈತರು

Webdunia
ಶನಿವಾರ, 22 ಅಕ್ಟೋಬರ್ 2016 (19:48 IST)
ರಾಜ್ಯದಲ್ಲಿ ಸರಿಯಾದ ಸಮಯಕ್ಕೆ ಮಳೆಯಾಗುತ್ತಿಲ್ಲ. ಮಳೆಯಾದರೂ ರೈತರು ಬೆಳೆದ ಬೆಲೆಗೆ ಉತ್ತಮ ಬೆಲೆ ಸಿಗುತ್ತಿಲ್ಲ ಎಂಬ ಕಾರಣಕ್ಕೆ ಹಳ್ಳಿ-ಕೇರಿ ತೊರೆಯುವವರ ಸಂಖ್ಯೆ ಅಧಿಕವಾಗಿದ್ದು, ಒಂದೊಂದೇ ಕುಟುಂಬಗಳ ಹಳ್ಳಿ ತೊರೆದು ಒಂದು ಇಡೀ ಹಳ್ಳಿಯೇ ಖಾಲಿ ಖಾಲಿಯಾಗಿದೆ. 
 
ಬರಗಾಲ ಪರಿಸ್ಥಿತಿಗೆ ಹೆದರಿ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಅರಳಿಕಟ್ಟಿ ಹುಂಡಿ ಎನ್ನೊ ಇಡೀ ಹಳ್ಳಿ ಖಾಲಿಯಾಗಿದ್ದು, ಇದೀಗ ಈ ಊರಿನಲ್ಲಿ ಕೇವಲ ಎರಡೇ ಎರಡು ಕುಟುಂಬಗಳ ವಾಸಿಸುತ್ತಿವೆ. ಅಷ್ಟಕ್ಕೂ ಈ ಕ್ಷೇತ್ರದ ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯನವರು. 
 
ಬರಗಾಲ ಪರಿಸ್ಥಿತಿಗೆ ಹೆದರಿ ಕಳೆದ ನಾಲ್ಕು ವರ್ಷಗಳಿಂದ ಜನರು ಉರು ತೊರೆಯುತ್ತಿರುವ ಪರಿಣಾಮವಾಗಿ ಇಡೀ ಹಳ್ಳಿಯೇ ಖಾಲಿಯಾಗಿದೆ. ಈ ಉರಿನಲ್ಲಿ 50 ರಿಂದ 60 ಕುಟುಂಬಗಳು ವಾಸವಿದ್ದು, ಇದೀಗ, 2 ಕುಟುಂಬಗಳು ಮಾತ್ರ ವಾಸಿಸುತ್ತಿವೆ. 
 
ಈ ಖಾಲಿ ಖಾಲಿ ಹಳ್ಳಿಯಲ್ಲಿ ಅಂಗನವಾಡಿ ಕಟ್ಟಡ, ಪ್ರಾಥಮಿಕ ಶಾಲೆ, ಕುಡಿಯುವ ನೀರಿನ ಟ್ಯಾಂಕ್, ದೇವಸ್ಥಾನ ಎಲ್ಲಾ ಇದೆ. ಆದ್ರೆ, ಎಲ್ಲವೂ ಇದೀಗ ಪಾಳು ಬಿದ್ದಿವೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಂಡಮಾರುತ ಎಫೆಕ್ಟ್‌, ದೇಶದ ಈ ಭಾಗದಲ್ಲಿ ಆ.7ರ ವರೆಗೆ ಭಾರೀ ಮಳೆ

ಶ್ರೀನಗರ ವಿಮಾನ ನಿಲ್ದಾಣದಲ್ಲಿ ಸ್ಪೈಸ್ ಜೆಟ್‌ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ ಸೇನಾಧಿಕಾರಿ, ಕಾರಣ ಇಲ್ಲಿದೆ

ಭಾರೀ ರಾಜಕೀಯ ಬೆಳವಣಿಗೆ ಬೆನ್ನಲ್ಲೇ ರಾಷ್ಟ್ರಪತಿಯನ್ನು ಭೇಟಿಯಾದ ಪ್ರಧಾನಿ ಮೋದಿ

ಉತ್ತರಪ್ರದೇಶ: ಪೃಥ್ವಿನಾಥ ದೇವಸ್ಥಾನಕ್ಕೆ ಹೊರಟು ಮಸಣ ಸೇರಿದ 11 ಮಂದಿ

ಮೀರತ್‌ ಭಯಾನಕ ಅಪರಾಧ: 7 ತಿಂಗಳ ಗರ್ಭಿಣಿಯನ್ನು ಚಾಕುವಿನಿಂದ ಇರಿದು ಕೊಂದ ಪತಿ

ಮುಂದಿನ ಸುದ್ದಿ
Show comments