Webdunia - Bharat's app for daily news and videos

Install App

ಸಿಎಂ ಸಿದ್ದರಾಮಯ್ಯರ ಹೆಲಿಕ್ಯಾಪ್ಟರ್ ದರ್ಬಾರ್

Webdunia
ಮಂಗಳವಾರ, 22 ನವೆಂಬರ್ 2016 (10:52 IST)
ಕುಂದಾನಗರಿ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪ್ರತಿಭಟನೆಯ ಬಿಸಿಯಿಂದ ತಪ್ಪಿಸಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೆಲಿಕ್ಯಾಪ್ಟರ್ ಮೊರೆ ಹೋಗಿದ್ದಾರೆ ಎನ್ನಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಚಿಕ್ಕೋಡಿಯಿಂದ ಬೆಳಗಾವಿಯ ಸುವರ್ಣಸೌಧಕ್ಕೆ ಹೆಲಿಪ್ಯಾಡ್ ಮೂಲಕ ಆಗಮಿಸಿದ್ದು, ಇದೇ ಮೊದಲ ಬಾರಿಗೆ ಸುವರ್ಣಸೌಧದೊಳಗೆ ಹ್ಯಾಲಿಪ್ಯಾಡ್ ನಿರ್ಮಿಸಿರುವುದು ವಿಶೇಷವಾಗಿದೆ ಎಂದು ಹೇಳಲಾಗುತ್ತಿದೆ. 
 
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸುವರ್ಣಸೌಧದ ಎದರು ಸಾಕಷ್ಟು ಪ್ರತಿಭಟನೆ ನಡೆದಿದ್ದು, ಈ ಪ್ರತಿಭಟನೆಯ ಬಿಸಿಯಿಂದ ತಪ್ಪಿಸಿಕೊಳ್ಳಲು ಸಿಎಂ ಸಿದ್ದರಾಮಯ್ಯ ಹೆಲಿಕ್ಯಾಪ್ಟರ್ ಮೂಲಕ ಆಗಮಿಸಿರುವುದು ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದೆ.
 
ಮಳೆಯಿಲ್ಲದೆ ರಾಜ್ಯ ಸಂಕಷ್ಟದ ಸ್ಥಿತಿ ಎದುರಿಸುತ್ತಿದ್ದು, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸುವರ್ಣಸೌಧದ ಎದರು ಸಾಕಷ್ಟು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ರೈತರ ಬೇಡಿಕೆಗಳಿಗೆ ಸ್ಪಂದಿಸದೇ ತಮ್ಮದೆ ದರ್ಬಾರ್ ನಡೆಸುತ್ತಿದ್ದಾರೆ ಎಂದು ಸಾರ್ವಜನಿಕರಲ್ಲಿ ಚರ್ಚೆ ಪ್ರಾರಂಭವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments