Webdunia - Bharat's app for daily news and videos

Install App

ದುಷ್ಟ ಕೂಟ ರಚಿಸಿಕೊಂಡಿರುವ ಸಿಎಂ ಸಿದ್ದರಾಮಯ್ಯ: ಶ್ರೀನಿವಾಸ್ ಪ್ರಸಾದ್

Webdunia
ಶುಕ್ರವಾರ, 17 ಫೆಬ್ರವರಿ 2017 (13:07 IST)
ಕಾಂಗ್ರೆಸ್ ಹೈಕಮಾಂಡ್‌ಗೆ ಕಪ್ಪ ಕೊಡುವ ಸಲುವಾಗಿ ಸಿಎಂ ಸಿದ್ದರಾಮಯ್ಯ ದುಷ್ಟ ಕೂಟ ರಚಿಸಿಕೊಂಡಿದ್ದಾರೆ ಎಂದು ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಆರೋಪಿಸಿದ್ದಾರೆ.
 
 ಈ ಕೂಟದ ಮೂಲಕ ಎಲ್ಲರನ್ನು ಸಮಾಧಾನ ಪಡಿಸಲು ಪ್ರಯತ್ನಿಸುತ್ತಿದ್ದಾರೆ. ಕಪ್ಪ ಕೊಡುತ್ತಲೇ ಸಿಎಂ ಸೀಟು ಉಳಿಸಿಕೊಂಡಿದ್ದಾರೆ ಇಲ್ಲವಾದಲ್ಲಿ ಯಾವತ್ತೋ ಸಿಎಂ ಖುರ್ಚಿಯಿಂದ ಇಳಿಯಬೇಕಾಗುತ್ತಿತ್ತು ಎಂದು ಗುಡುಗಿದ್ದಾರೆ.
 
ಮಹಾದೇವಪ್ಪ ರಾಜಕೀಯದಲ್ಲಿರೋದೇ ಸಿದ್ದರಾಮಯ್ಯರಿಗಾಗಿ. ಮಹಾದೇವಪ್ಪಗೆ ಹಣ, ಓಟು ಅಧಿಕಾರ ಎಲ್ಲವು ನೀಡಿದ್ದೆ ಸಿದ್ದರಾಮಯ್ಯನವರು ಎಂದು ತಿರುಗೇಟು ನೀಡಿದರು.
 
ಸಿಎಂ ಸಿದ್ದರಾಮಯ್ಯ ಸಂಪುಟವಲ್ಲ. ಸಂಪೂರ್ಣ ಎಐಸಿಸಿ ನಾಯಕರು ನನ್ನ ಕ್ಷೇತ್ರದಲ್ಲಿ ನಡೆಯಲಿರುವ ಉಪಚುನಾವಣೆಗೆ ಬರಲಿ. ನನ್ನ ತಾಕತ್ತು ಏನು ಎನ್ನುವುದನ್ನು ತೋರಿಸುತ್ತೇನೆ ಎಂದು ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಸವಾಲ್ ಹಾಕಿದ್ದಾರೆ
 
 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments