Webdunia - Bharat's app for daily news and videos

Install App

ತಿಂಗಳಲ್ಲಿ ಭೂ ಸ್ವಾಧೀನವಾಗದಿದ್ರೆ ಸಸ್ಪೆಂಡ್: ಬಿಡಿಎ ಅಧಿಕಾರಿಗೆ ಸಿಎಂ ವಾರ್ನಿಂಗ್

Webdunia
ಮಂಗಳವಾರ, 14 ಜೂನ್ 2016 (14:54 IST)
ನಗರ ಪ್ರದಕ್ಷಿಣೆ ವೇಳೆ ಭೂ ಸ್ವಾಧೀನಾಧಿಕಾರಿಗೆ ತರಾಟೆಗೆ ತೆಗೆದುಕೊಂಡ ಸಿಎಂ ಒಂದು ತಿಂಗಳಲ್ಲಿ ಭೂಮಿ ಸ್ವಾಧೀನವಾಗದಿದ್ರೆ ಸಸ್ಪೆಂಡ್ ಎಂದು ಬಿಡಿಎ ಅಧಿಕಾರಿ ವಸಂತ್‌ ಕುಮಾರ್‌ಗೆ ಸಿಎಂ ಸಿದ್ದರಾಮಯ್ಯ ಚುರುಕು ಮುಟ್ಟಿಸಿದ್ದಾರೆ.
 
ತೆಂಗು ನಾರು ಮಂಡಳಿ ಅಧ್ಯಕ್ಷ ಕಡೂರು ನಂಜಪ್ಪನ ಸಂಬಂಧಿ ಎಂದು ಬಂದಾಗಲೆಲ್ಲಾ ಕಥೆ ಹೇಳ್ತಿಯಾ? ಮಾನ ಮರ್ಯಾದೆ ಇಲ್ವಾ ಇಂತಹ ಕೆಲಸ ಮಾಡಲಿಕ್ಕೆ ಎಂದು ಗುಡುಗಿದರು.
 
ಗಾಳಿ ಅಂಜನೇಯ ದೇವಸ್ಥಾನದ ಬಳಿಯಿರುವ ಸೇತುವೆ ಕಾಮಗಾರಿಯನ್ನು 20 ದಿನಗಳೊಳಗಾಗಿ ಮುಗಿಸುವಂತೆ ಹೇಳಿದ್ದೇನೆ, ನಾಯುಂಡಹಳ್ಳಿಯಲ್ಲಿ ಗುಂಡಿಗಳನ್ನು ಮುಚ್ಚಲು ಹೇಳಿದ್ದೆ. ಅದರಂತೆ ಗುಂಡಿಗಳನ್ನು ಮುಚ್ಚಲಾಗಿದೆ ಎಂದರು.
 
ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಳೆಗಾಲದಲ್ಲಿ ಯಾವುದೇ ತೊಂದರೆಗಳು ಎದುರಾದರೆ ಅದಕ್ಕೆ ಅಧಿಕಾರಿಗಳನ್ನೇ ನೇರ ಹೊಣೆಯಾಗಿಸಲಾಗುವುದು. ಮುಂಜಾಗ್ರತೆಯಿಂದ ಎಲ್ಲಾ ಕಾಮಗಾರಿಗಳನ್ನು ಮುಗಿಸಿಕೊಡುವಂತೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಹಕ್ಕಿ, ತಪ್ಪಿದ ಅವಘಡ‌

ಜಗನ್ನಾಥನ ದರ್ಶನಕ್ಕಾಗಿ ಡೊನಾಲ್ಡ್‌ ಟ್ರಂಪ್ ಆಹ್ವಾನವನ್ನೇ ತಿರಸ್ಕರಿಸಿದೆ: ನರೇಂದ್ರ ಮೋದಿ

ಹೀಗಾದ್ರೆ ಯುವಕರ ಕತೆ ಏನು, ಮಗನಿಗೆ ನಿಶ್ಚಿಯವಾಗಿದ್ದ ಯುವತಿಯನ್ನೇ ಕೈಹಿಡಿದ ತಂದೆ

ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ ಆರೋಗ್ಯದಲ್ಲಿ ಚೇತರಿಕೆ: ಮಹಿಳೆಗೆ ಒತ್ತಡ, ದೂರು

ಏರ್‌ ಇಂಡಿಯಾ ದುರಂತದ ಬಳಿಕ ವಿಮಾನದಲ್ಲಿ ಈ ಸೀಟಿಗಾಗಿ ಹೆಚ್ಚಿದ ಬೇಡಿಕೆ

ಮುಂದಿನ ಸುದ್ದಿ
Show comments