Webdunia - Bharat's app for daily news and videos

Install App

ಸಚಿವ ಸ್ಥಾನಕ್ಕಾಗಿ ಲಾಭಿ: ಶಾಸಕ ಪುಟ್ಟರಂಗ ಶೆಟ್ಟಿ ಬೆಂಬಲಿಗರಿಗೆ ಸಿಎಂ ತರಾಟೆ

Webdunia
ಮಂಗಳವಾರ, 10 ಜನವರಿ 2017 (12:42 IST)
ಸಚಿವ ಸ್ಥಾನಕ್ಕಾಗಿ ಲಾಭಿ ಸಡೆಸಲು ಬಂದ ಶಾಸಕ ಪುಟ್ಟರಂಗ ಶೆಟ್ಟಿ ಬೆಂಬಲಿಗರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.
ಎಚ್.ವೈ.ಮೇಟಿ ರಾಜೀನಾಮೆಯಿಂದ ತೆರುವಾಗಿರುವ ಸಚಿವ ಸ್ಥಾನವನ್ನು ಚಾಮರಾಜನಗರ ಶಾಸಕ ಪುಟ್ಟರಂಗ ಶೆಟ್ಟಿ ಅವರಿಗೆ ನೀಡುವಂತೆ ಬೆಂಬಲಿಗರು ಒತ್ತಾಯಿಸಿದ್ದಾರೆ. ಉಪ್ಪಾರ ಸಮುದಾಯದವರು ಹಾಗೂ ಕಾರ್ಯಕರ್ತರು ಸಿಎಂ ಗೃಹ ಕಚೇರಿಗೆ ಆಗಮಿಸಿದ್ದರು. ಶಾಸಕರ ಪರ ಘೋಷಣೆ ಕೂಗಿ ಸಚಿವ ಸ್ಥಾನ ನೀಡುವಂತೆ ಬೇಡಿಕೆ ಇಟ್ಟರು. 
 
ಹಿಂದುಳಿದ ಜಾತಿಗೆ ಸೇರಿದ ಪುಟ್ಟರಂಗ ಶೆಟ್ಟಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಚಾಮರಾಜನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ್ ರಫೀ ಒತ್ತಾಯಿಸಿದರು.
 
ಮೊದಲು ಉಪಚುನಾವಣೆ ಕಡೆ ಗಮನ ನೀಡಿ. ಅದನ್ನು ಬಿಟ್ಟು ಸಚಿವ ಸ್ಥಾನ ನೀಡುವಂತೆ ಈ ರೀತಿ ಒತ್ತಡ ತರುವುದು ಸರಿಯಲ್ಲ. ಈಗ ಜಿಲ್ಲೆಯ ಕಡೆ ನಡೆಯಿರಿ ಸಾಕು ಎಂದು ಮಖ್ಯಮಂತ್ರಿ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments