Webdunia - Bharat's app for daily news and videos

Install App

ಸಚಿವ ಸ್ಥಾನಕ್ಕಾಗಿ ಲಾಭಿ: ಶಾಸಕ ಪುಟ್ಟರಂಗ ಶೆಟ್ಟಿ ಬೆಂಬಲಿಗರಿಗೆ ಸಿಎಂ ತರಾಟೆ

Webdunia
ಮಂಗಳವಾರ, 10 ಜನವರಿ 2017 (12:42 IST)
ಸಚಿವ ಸ್ಥಾನಕ್ಕಾಗಿ ಲಾಭಿ ಸಡೆಸಲು ಬಂದ ಶಾಸಕ ಪುಟ್ಟರಂಗ ಶೆಟ್ಟಿ ಬೆಂಬಲಿಗರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.
ಎಚ್.ವೈ.ಮೇಟಿ ರಾಜೀನಾಮೆಯಿಂದ ತೆರುವಾಗಿರುವ ಸಚಿವ ಸ್ಥಾನವನ್ನು ಚಾಮರಾಜನಗರ ಶಾಸಕ ಪುಟ್ಟರಂಗ ಶೆಟ್ಟಿ ಅವರಿಗೆ ನೀಡುವಂತೆ ಬೆಂಬಲಿಗರು ಒತ್ತಾಯಿಸಿದ್ದಾರೆ. ಉಪ್ಪಾರ ಸಮುದಾಯದವರು ಹಾಗೂ ಕಾರ್ಯಕರ್ತರು ಸಿಎಂ ಗೃಹ ಕಚೇರಿಗೆ ಆಗಮಿಸಿದ್ದರು. ಶಾಸಕರ ಪರ ಘೋಷಣೆ ಕೂಗಿ ಸಚಿವ ಸ್ಥಾನ ನೀಡುವಂತೆ ಬೇಡಿಕೆ ಇಟ್ಟರು. 
 
ಹಿಂದುಳಿದ ಜಾತಿಗೆ ಸೇರಿದ ಪುಟ್ಟರಂಗ ಶೆಟ್ಟಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಚಾಮರಾಜನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ್ ರಫೀ ಒತ್ತಾಯಿಸಿದರು.
 
ಮೊದಲು ಉಪಚುನಾವಣೆ ಕಡೆ ಗಮನ ನೀಡಿ. ಅದನ್ನು ಬಿಟ್ಟು ಸಚಿವ ಸ್ಥಾನ ನೀಡುವಂತೆ ಈ ರೀತಿ ಒತ್ತಡ ತರುವುದು ಸರಿಯಲ್ಲ. ಈಗ ಜಿಲ್ಲೆಯ ಕಡೆ ನಡೆಯಿರಿ ಸಾಕು ಎಂದು ಮಖ್ಯಮಂತ್ರಿ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ಭಾರತದ ಭವಿಷ್ಯದ ಬೆಳಕು, ನನ್ನ ಹೆಮ್ಮೆಯ ನಾಯಕ: ಸಿದ್ದರಾಮಯ್ಯ

Arecanut price today: ಅಡಿಕೆ ಬೆಳೆಗಾರರಿಗೆ ಇಂದು ಗುಡ್ ನ್ಯೂಸ್

Gold Price today: ಮತ್ತೆ ಏರಿತು ಚಿನ್ನದ ರೇಟು, ಬೆಳ್ಳಿಯಿಂದಲೂ ದಾಖಲೆ

ಹನಿಮೂನ್ ಹಂತಕಿ ಸೋನಂ ರಘುವಂಶಿಯ ಮತ್ತೊಂದು ಸೀಕ್ರೆಟ್ ಬಯಲು

ನಾನೇನು ಮಾಡ್ತೀನಿ ಎಂದು ಯಾರಿಗೂ ಗೊತ್ತಿಲ್ಲ: ಇರಾನ್ ಗೆ ಡೊನಾಲ್ಡ್ ಟ್ರಂಪ್ ವಾರ್ನ್

ಮುಂದಿನ ಸುದ್ದಿ
Show comments