Webdunia - Bharat's app for daily news and videos

Install App

ಇಂದು ಸಿಎಂ ಸಿದ್ದು ಸರ್ಕಾರಕ್ಕೆ ನಾಲ್ಕು ವರ್ಷದ ಸಂಭ್ರಮ

Webdunia
ಶನಿವಾರ, 13 ಮೇ 2017 (10:10 IST)
ಬೆಂಗಳೂರು: ಸಿಎಂ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಇಂದು ನಾಲ್ಕು ವರ್ಷ ತುಂಬಿದೆ. ಈ ಹಿನ್ನಲೆಯಲ್ಲಿ ಚಿತ್ರದುರ್ಗದಲ್ಲಿ ಇಂದು ಸಾಧನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ.

 
ಚಿತ್ರದುರ್ಗದ ವಿಜ್ಞಾನ ಕಾಲೇಜಿನ ಮೈದಾನದಲ್ಲಿ ಸೌಲಭ್ಯ ವಿತರಣೆಯೇ ಸಂಭ್ರಮ ಎನ್ನುವ ಹೆಸರಿನಡಿಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸಿಎಂ ಸಿದ್ದರಾಮಯ್ಯ ನೇತೃತ್ವ ವಹಿಸಲಿದ್ದಾರೆ.

ಈ ಸಂದರ್ಭದಲ್ಲಿ ಹಲವು ಯೋಜನೆಗಳ ಘೋಷಣೆಯಾಗುವ ಸಾಧ್ಯತೆಯಿದೆ. 33 ಇಲಾಖೆಗಳ ಫಲಾನುಭವಿಗಳಿಗೆ ಸೌಲಭ್ಯ ನೀಡಲಾಗುವುದು ಎಂದು ಕಾರ್ಯಕ್ರಮದ ಉಸ್ತುವಾರಿ ಹೊತ್ತುಕೊಂಡಿರುವ ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್. ಆಂಜನೇಯ ತಿಳಿಸಿದ್ದಾರೆ. ತಮ್ಮ ಸಂಗಡಿಗರೊಂದಿಗೆ ಮೈದಾನದ ಸಿದ್ಧತೆಗಳ ಪರಿಶೀಲನೆ ನಡೆಸಿದ ನಂತರ ಸಚಿವರು ಸುದ್ದಿಗಾರರಿಗೆ ಇಂದಿನ ಕಾರ್ಯಕ್ರಮದ ವಿವರಣೆ ನೀಡಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ಚುನಾವಣೆ ಆಯೋಗವೇ ಅಕ್ರಮ ಮಾಡ್ತಿದೆ: ಅಮೆರಿಕಾದಲ್ಲಿ ಕಿಡಿ ಕಾರಿದ ರಾಹುಲ್ ಗಾಂಧಿ, ದೇಶದ್ರೋಹಿ ಎಂದ ಬಿಜೆಪಿ

Bengaluru viral video: ಬೆಂಗಳೂರಿನಲ್ಲಿ ಬದುಕಲು ಹಿಂದಿ ಕಲಿ ಎಂದಿದ್ದ ಹಿಂದಿವಾಲನ ವರಸೆಯೇ ಚೇಂಜ್: ಹೊಸ ವಿಡಿಯೋ ನೋಡಿ

DGP Om Prakash murder: ನಿವೃತ್ತ ಡಿಜಿಪಿ ಓಂ ಪ್ರಕಾಶ್ ಮರ್ಡರ್: ಪತ್ನಿ ಪಲ್ಲವಿ ಅರೆಸ್ಟ್

Gold Price today: ಚಿನ್ನದ ಬೆಲೆ ಇಂದು ಇನ್ನೂ ಎತ್ತರ ಇನ್ನೂ ಹತ್ತಿರ

Jammu Kashmir cloud burst: ಮೇಘಸ್ಪೋಟಕ್ಕೆ ಹರಿದು ಬಂತು ಕಟ್ಟಡಗಳು, ವಾಹನಗಳು: ವಿಡಿಯೋ

ಮುಂದಿನ ಸುದ್ದಿ
Show comments