'ನಾನು ಬೆಳ್ಳಿ ತಟ್ಟೆಯಲ್ಲಿ ತಿಂದರೆ ಸಮಾಜಕ್ಕೇನು ಕೆಟ್ಟದಾಗುತ್ತೇ? ಮಾಧ್ಯಮದವರಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ...?

Webdunia
ಸೋಮವಾರ, 1 ಜನವರಿ 2018 (14:19 IST)
Normal 0 false false false EN-US X-NONE X-NONE

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ‘ನಾನು ಬೆಳ್ಳಿತಟ್ಟೆಯಲ್ಲಿ ತಿಂದರೆ ಸಮಾಜಕ್ಕೇನು ಕೆಟ್ಟದಾಗುತ್ತೆ? ಅದನ್ಯಾಕೆ ದೊಡ್ಡ ಸುದ್ದಿ ಮಾಡುತ್ತಿರಾ? ಎಂದು ಮಾಧ್ಯಮದವರಿಗೆ ಪ್ರಶ್ನೆ ಮಾಡಿದ್ದಾರೆ.
 

‘ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ ಪ್ರಶಸ್ತಿ’ ಪ್ರಧಾನ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿ ಮಾತನಾಡುವ ಸಂದರ್ಭದಲ್ಲಿ ಅವರು ಈ ಮಾತನ್ನು ಹೇಳಿದ್ದಾರೆ. ಮಾಧ್ಯಮದವರು ಸಮಾಜ ಹಾಗು ವ್ಯಕ್ತಿತ್ವದ ವಿಕಾಸಕ್ಕೆ ಪೂರಕವಾದ ವಿಷಯಗಳನ್ನು ಪ್ರಸಾರ ಮಾಡಬೇಕು. ಗಂಡ- ಹೆಂಡತಿ ಜಗಳ ಉಂಡು ಮಲಗೋ ತನಕ ಎಂಬ ಮಾತಿದೆ. ಅದನ್ನೆ ನೀವು ಸುದ್ದಿ ಮಾಡುತ್ತಿರುವುದಾಗಿ ಹೇಳಿದ್ದಾರೆ.
 

ಮಾಧ್ಯಮಗಳು ಹಾಗು ಪತ್ರಕರ್ತರು ತನ್ನನ್ನು ಹಾಗು ತಮ್ಮ ಸರ್ಕಾರವನ್ನು ವಿಮರ್ಶೆ ಮಾಡಿದರೆ ತಮ್ಮ ಕಡೆಯಿಂದ ಯಾವ ವಿರೋಧವಿಲ್ಲ. ಆದರೆ ವಾಸ್ತವಿಕ ಚೌಕಟ್ಟಿನಲ್ಲಿ ಚರ್ಚೆ ಹಾಗು ವಿಮರ್ಶೆ ನಡೆದರೆ ತುಂಬಾ ಒಳ್ಳೆಯದು. ಯಾರೊ ಬೆಳ್ಳಿತಟ್ಟೆಯಲ್ಲಿ ಊಟ ಕೊಟ್ಟರು, ತಾನು  ಊಟ ಮಾಡಿದೆ. ಇದರಿಂದ ಸಮಾಜಕ್ಕೇನು ತೊಂದರೆಯಾಗುತ್ತೆ ಎಂದು ಪ್ರಶ್ನಿಸಿದ್ದಾರೆ.
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಳ್ಳಾರಿ ಶೂಟೌಟ್ ಪ್ರಕರಣ, ಸಿಬಿಐಗೆ ವಹಿಸುವ ಬಗ್ಗೆ ಡಾ.ಜಿ.ಪರಮೇಶ್ವರ್ ಮಹತ್ವದ ಮಾಹಿತಿ

ರಾಜ್ಯದಲ್ಲಿರೋದು ಎರಡೇ ಪಕ್ಷ, ಮೂರನೆಯದ್ದು ಆಟಕ್ಕುಂಟು ಲೆಕ್ಕಕ್ಕಿಲ್ಲ: ಡಿಕೆ ಶಿವಕುಮಾರ್ ವ್ಯಂಗ್ಯ

ಕೋಗಿಲು ಅಕ್ರಮ ನಿವಾಸಿಗಳಿಗೆ ಮನೆ, ಈ ಕಂಡೀಷನ್ ಪೂರೈಸಬೇಕು ಎಂದ ಜಮೀರ್ ಅಹ್ಮದ್

Arecanut Price: ಅಡಿಕೆ ಬೆಲೆಯಲ್ಲಿ ಇಂದು ಮತ್ತೆ ಏರಿಕೆ

ಕುಮಾರಸ್ವಾಮಿಯವರು ನೀವು ರಬ್ಬರ್ ಸ್ಟಾಂಪ್ ಮಿನಿಸ್ಟರ್ ಅಂತಾರೆ ಎಂದಿದ್ದಕ್ಕೆ ಸಚಿವ ಪರಮೇಶ್ವರ್ ಹೇಳಿದ್ದೇನು

ಮುಂದಿನ ಸುದ್ದಿ
Show comments