Webdunia - Bharat's app for daily news and videos

Install App

ಸಿಎಂ ಸಿದ್ದರಾಮಯ್ಯ ಜನಾಶ್ರೀರ್ವಾದ ಯಾತ್ರೆ ರದ್ದು

Webdunia
ಮಂಗಳವಾರ, 5 ಡಿಸೆಂಬರ್ 2017 (11:59 IST)
ಬೆಂಗಳೂರು: ಡಿಸೆಂಬರ್ 13ರಿಂದ ಆರಂಭವಾಗಬೇಕಿದ್ದ ಸಿಎಂ ಸಿದ್ದರಾಮಯ್ಯ  ಅವರ ಜನಾಶೀರ್ವಾದ ಯಾತ್ರೆ ರದ್ದಾಗಿದೆ. ಪಕ್ಷದೊಳಗಿನ ಆಂತರಿಕ ಜಗಳವೇ ಇದಕ್ಕೆ ಕಾರಣವಂತೆ. ಯಾತ್ರೆ ಬದಲು ಡಿಸೆಂಬರ್ 13ರಿಂದ ತಾಲೂಕು, ಜಿಲ್ಲೆ ಪ್ರವಾಸ ಮಾಡುವುದರ ಕುರಿತು ಸಿಎಂ ನಿರ್ಧಾರ ಮಾಡಿದ್ದಾರೆ.


ಸಿ.ಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ನಡುವಿನ ಆತಂರಿಕ ಕಲಹದಿಂದ ಯಾತ್ರೆ ರದ್ದಾಗಿದೆ. ಸಿಎಂ ಯಾತ್ರೆಯಲ್ಲಿ ಪಾಲ್ಗೊಳ್ಳಲು ಪರಮೇಶ್ವರ್ ನಕಾರದ ಹಿನ್ನೆಲೆ ಈ ಯಾತ್ರೆ ರದ್ದಾಗಿದೆಯಂತೆ. ತಮ್ಮ ರಾಜಕೀಯ ವರ್ಚಸ್ಸು ಹೆಚ್ಚಿಸಿಕೊಳ್ಳಲು ಡಿಸೆಂಬರ್ 13ರಿಂದ ಜನಾಶ್ರೀರ್ವಾದ ಯಾತ್ರೆಯನ್ನು ಸಿಎಂ ಸಿದ್ದರಾಮಯ್ಯ ರೂಪಿಸಿದ್ದರು. ಆದರೀಗ ಪಕ್ಷದೊಳಗಿನ ಆಂತರಿಕ ಕಲಹದಿಂದ  ಯಾತ್ರೆಯನ್ನು ಮಾರ್ಚ್ 1ಕ್ಕೆ ಮುಂದೂಡಲಾಗಿದೆ. ಕೊನೆಯ ಕ್ಷಣದಲ್ಲಿ ಈ ಯಾತ್ರೆಯನ್ನು ಸಿಎಂ ರದ್ದುಗೊಳಿಸಿದ್ದಾರೆ.


'ಯಾರೂ ಹೇಳಿದ್ದು ನಿಮಗೆ ಈಗ ಯಾತ್ರೆ ಮಾಡುತ್ತೇನೆ ಎಂದು, ಸದ್ಯಕ್ಕೆ ಯಾತ್ರೆ ಮಾಡುವುದಿಲ್ಲ ಮಾರ್ಚ್ 1ರಿಂದ ಯಾತ್ರೆ ನಡೆಯಲಿದೆ ಅಲ್ಲಿಯವರೆಗೆ ಜಿಲ್ಲೆ, ತಾಲೂಕು ಪ್ರವಾಸ ಮಾಡುತ್ತೇನೆ' ಎಂದು ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ ಹೇಳಿದ್ದಾರೆ.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments