Webdunia - Bharat's app for daily news and videos

Install App

ಸಿಎಂ ಸಿದ್ದು-ಪಿಎಂ ಮೋದಿ ಟ್ವಿಟರ್ ನಲ್ಲಿ ಕೋಳಿ ಜಗಳ

Webdunia
ಮಂಗಳವಾರ, 31 ಅಕ್ಟೋಬರ್ 2017 (09:41 IST)
ನವದೆಹಲಿ: ರಾಜ್ಯಕ್ಕೆ ಒಂದು ದಿನದ ಭೇಟಿಗೆ ಬಂದು ಹೋದ ನಂತರ ಪ್ರಧಾನಿ ಮೋದಿ ಟ್ವಿಟರ್ ನಲ್ಲಿ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಬಗ್ಗೆ ಟೀಕೆ ಮಾಡಿದ್ದು, ಸಿಎಂ ಮತ್ತು ಪಿಎಂ ನಡುವೆ ಟ್ವಿಟರ್ ವಾರ್ ಗೆ ಕಾರಣವಾಗಿದೆ.

 
ಭಾನುವಾರ ಕರ್ನಾಟಕಕ್ಕೆ ಬಂದಿದ್ದ ಮೋದಿ ದೆಹಲಿಗೆ ತೆರಳಿದ ನಂತರ ಟ್ವಿಟರ್ ನಲ್ಲಿ ‘ಕರ್ನಾಟಕದಲ್ಲಿ ಅಭಿವೃದ್ಧಿ ರಾಜಕಾರಣದ ಅಗತ್ಯವಿದೆ. ಜನ ಬದಲಾವಣೆ ಬಯಸುತ್ತಿದ್ದಾರೆ’ ಎಂದು ಬರೆದಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ‘ನಾವು ಅಭಿವೃದ್ಧಿಗಾಗಿ ರಾಜಕಾರಣ ಮಾಡುವವರೇ ಹೊರತು ಅಭಿವೃದ್ಧಿಯಲ್ಲಿ ರಾಜಕೀಯ ಮಾಡುವುದಿಲ್ಲ. ಅದೇನಿದ್ದರೂ ಕೇಂದ್ರ ಸರ್ಕಾರದ ಕೆಲಸ’ ಎಂದು ತಿರುಗೇಟು ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments