Webdunia - Bharat's app for daily news and videos

Install App

ಸಿಎಂ ಮಹತ್ವದ ನಿರ್ಧಾರ: 600 ಭ್ರಷ್ಟ ಅಧಿಕಾರಿಗಳ ಮೇಲೆ ಕಠಿಣ ಕ್ರಮ

Webdunia
ಬುಧವಾರ, 3 ಜುಲೈ 2019 (20:23 IST)
ಭ್ರಷ್ಟಾಚಾರ ಹಾಗೂ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ 600 ಕ್ಕೂ ಹೆಚ್ಚು ಸರಕಾರಿ ಅಧಿಕಾರಿಗಳ ಮೇಲೆ ಸಿಎಂ ಕಠಿಣ ಕ್ರಮ ಕೈಗೊಂಡಿದ್ದಾರೆ.

600 ಸರಕಾರಿ ನೌಕರರ ಮೇಲೆ ಕ್ರಮ ಹಾಗೂ 200 ಸಿಬ್ಬಂದಿಗಳನ್ನು ಕಡ್ಡಾಯವಾಗಿ ನಿವೃತ್ತಿಗೊಳಿಸಲಾಗಿದೆ. ಇಂಥದ್ದೊಂದು ದಿಟ್ಟ ಕ್ರಮವನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೈಗೊಂಡಿದ್ದಾರೆ.

ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ಹಾಗೂ ಅಕ್ರಮ ಎಸಗಿರುವ ಅಧಿಕಾರಿಗಳ ವಿರುದ್ಧ ವರ್ಗಾವಣೆ, ಅವರ ಭವಿಷ್ಯದ ಬಡ್ತಿಗಳನ್ನು ತಡೆಹಿಡಿಯುವುದು ಸೇರಿದಂತೆ ಇನ್ನಿತರ ಕ್ರಮ ಕೈಗೊಳ್ಳಲಾಗಿದೆ.

ಯುಪಿ ಸರಕಾರವು 50 ವರ್ಷಕ್ಕಿಂತ ಮೇಲ್ಪಟ್ಟ ಭ್ರಷ್ಟ ಹಾಗೂ ಕೆಲಸ ಮಾಡದ ಪೊಲೀಸ್ ಹಿರಿಯ ಅಧಿಕಾರಿಗಳನ್ನು ಬಲವಂತವಾಗಿ ನಿವೃತ್ತಿ ಮಾಡಲು ಮುಂದಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸೂಯೆ ತಡೆಯಲಾರದೆ ನಾಗೇಂದ್ರ ವಿರುದ್ಧ ಬಿಜೆಪಿ ಪ್ರತಿಭಟನೆಗಿಳಿದಿದೆ: ಡಿಕೆ ಶಿವಕುಮಾರ್ ಕಿಡಿ

ಬಿಪಿಎಲ್ ಕುಟುಂಬಗಳಿಗೆ ಆಯುಷ್ಮಾನ್ ಯೋಜನೆಯಡಿ ಐವಿಎಫ್ ಚಿಕಿತ್ಸೆ

ಸಕಲೇಶಪುರ–ಮಂಗಳೂರು ಮಾರ್ಗದಲ್ಲಿ ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ

ಆಗ ಕಾಲು ಹಿಡಿದಿದ್ದವನು ಈಗ ನನಗೆ ಪಾಠ ಮಾಡುತ್ತಾನಾ: ಬಾಲಕೃಷ್ಣ ವಿರುದ್ಧ ಎಚ್‌ ಡಿ ಕುಮಾರಸ್ವಾಮಿ ಕಿಡಿ

ಪ್ರಪಾತಕ್ಕೆ ಬೀಳುವ ಮುನ್ನಾ ದಿನ ಸಂಬಂಧಗಳ ಬಗ್ಗೆ ಮಾತನಾಡಿದ್ದ ಕುಣಾಲ್ ತಾಯಿ

ಮುಂದಿನ ಸುದ್ದಿ
Show comments