Webdunia - Bharat's app for daily news and videos

Install App

ದಾವೋಸ್ ಭೇಟಿಗೂ ಮುನ್ನವೇ ಸಂಪುಟ ವಿಸ್ತರಣೆ-ಸಿಎಂ ಭರವಸೆ

Webdunia
ಸೋಮವಾರ, 13 ಜನವರಿ 2020 (11:20 IST)
ಬೆಂಗಳೂರು : ದಾವೋಸ್ ಭೇಟಿಗೂ ಮುನ್ನವೇ ಸಂಪುಟ ವಿಸ್ತರಣೆ ಮಾಡುವುದಾಗಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.


ಬೆಂಗಳೂರಿನ ಡಾಲರ್ಸ್ ಕಾಲೋನಿ ಬಳಿ ಸುದ್ದಿಗಾರರೊಂದಿಗೆ ಮಾತನಾಡದ ಸಿಎಂ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಭೇಟಿಗೆ ಇಂದು ಟೈಂ ನೀಡಿದ್ರು. ಆದರೆ ಹಾಲುಮತ ಕಾರ್ಯಕ್ರಮ ಮುಖ್ಯವಾದ ಹಿನ್ನಲೆ ಹೋಗಿಲ್ಲ. ನಾಳೆ ದೆಹಲಿಗೆ ಹೋಗುವುದಕ್ಕೆ ಪ್ರಯತ್ನಿಸುತ್ತೇನೆ ಎಂದು ಹೇಳಿದ್ದಾರೆ.

 

ಅಲ್ಲದೇ ನಾಳೆ ಅಮಿತ್ ಶಾ ಭೇಟಿಗೆ ಅವಕಾಶ ಸಿಕ್ಕರೆ ಎಲ್ಲಾ ಕಾರ್ಯಕ್ರಮ ರದ್ದು ಮಾಡಿ ಹೋಗುತ್ತೇನೆ. ಇಲ್ಲಾ ಅಂದ್ರೆ ಜ.17.18ರಂದು ಅವರೇ ಇಲ್ಲಿ ಬರುತ್ತಾರೆ. ಆಗ ಅವರ ಜೊತೆ ಚರ್ಚಿಸಿ ಸಂಪುಟ ವಿಸ್ತರಣೆ ಮಾಡುತ್ತೇನೆ. ನಮ್ಮ ಜತೆ ಬಂದವರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ತೇವೆ. ನೂರಕ್ಕೆ ನೂರರಷ್ಟು ಸಚಿವ ಸಂಪುಟ ವಿಸ್ತರಣೆ ಆಗುತ್ತದೆ ಎಂದು ಅವರು ಭರವಸೆ ನೀಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments