Daily Horoscope

ಅನರ್ಹ ಶಾಸಕರನ್ನು ಮಂತ್ರಿ ಮಾಡುತ್ತೇನೆ-ಸಿಎಂ ಭರವಸೆ

Webdunia
ಭಾನುವಾರ, 17 ನವೆಂಬರ್ 2019 (11:10 IST)
ಬೆಂಗಳೂರು : ಅನರ್ಹ ಶಾಸಕರನ್ನು ಮಂತ್ರಿ ಮಾಡುತ್ತೇನೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಭರವಸೆ ನೀಡಿದ್ದಾರೆ.




ಅನರ್ಹರ ತ್ಯಾಗದಿಂದ ಬಿಜೆಪಿ ಸರ್ಕಾರ ರಚನೆಯಾಗಿದೆ. ಹಾಗಾಗಿ ಅವರ ಪರ ಪ್ರಚಾರ ಮಾಡುತ್ತೆವೆ. ಚುನಾವಣೆಯಲ್ಲಿ ಅವರನ್ನು ಗೆಲ್ಲಿಸುವಂತೆ ಮನವಿ ಮಾಡಿದ್ದಾರೆ. ಎಂಟಿಬಿ ನಾಗರಾಜ್ ಪ್ರಾಮಾಣಿಕ ವ್ಯಕ್ತಿ. ನಾಳೆ ಹೊಸಕೋಟೆಯಲ್ಲಿ ಪ್ರಚಾರ ಪ್ರಾರಂಭಿಸಲಿದ್ದೇವೆ. ಶರತ್ ನೂರಕ್ಕೆ ನೂರು ಸೋಲ್ತಾರೆ. ಶರತ್ ನ್ನು ಪಕ್ಷದಿಂದ ಹೊರಹಾಕುತ್ತೇವೆ ಎಂದು ಅವರು ಹೇಳಿದ್ದಾರೆ.


ಹಾಗೇ ಚುನಾವಣಾ ಆಯೋಗಕ್ಕೆ ದೂರು ವಿಚಾರ ಬಗ್ಗೆ ಮಾತನಾಡಿದ ಸಿಎಂ, ಸಿದ್ದರಾಮಯ್ಯ ತಂಡಕ್ಕೆ ಬೇರೆ ಕೆಲಸ ಇಲ್ಲ. ದೂರುಗಳು ನೀಡೋದೆ ಕಾಂಗ್ರೆಸ್ ಕೆಲಸ, ಕಾಂಗ್ರೆಸ್ ದೂರಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments