ಅನರ್ಹ ಶಾಸಕರನ್ನು ಮಂತ್ರಿ ಮಾಡುತ್ತೇನೆ-ಸಿಎಂ ಭರವಸೆ

Webdunia
ಭಾನುವಾರ, 17 ನವೆಂಬರ್ 2019 (11:10 IST)
ಬೆಂಗಳೂರು : ಅನರ್ಹ ಶಾಸಕರನ್ನು ಮಂತ್ರಿ ಮಾಡುತ್ತೇನೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಭರವಸೆ ನೀಡಿದ್ದಾರೆ.




ಅನರ್ಹರ ತ್ಯಾಗದಿಂದ ಬಿಜೆಪಿ ಸರ್ಕಾರ ರಚನೆಯಾಗಿದೆ. ಹಾಗಾಗಿ ಅವರ ಪರ ಪ್ರಚಾರ ಮಾಡುತ್ತೆವೆ. ಚುನಾವಣೆಯಲ್ಲಿ ಅವರನ್ನು ಗೆಲ್ಲಿಸುವಂತೆ ಮನವಿ ಮಾಡಿದ್ದಾರೆ. ಎಂಟಿಬಿ ನಾಗರಾಜ್ ಪ್ರಾಮಾಣಿಕ ವ್ಯಕ್ತಿ. ನಾಳೆ ಹೊಸಕೋಟೆಯಲ್ಲಿ ಪ್ರಚಾರ ಪ್ರಾರಂಭಿಸಲಿದ್ದೇವೆ. ಶರತ್ ನೂರಕ್ಕೆ ನೂರು ಸೋಲ್ತಾರೆ. ಶರತ್ ನ್ನು ಪಕ್ಷದಿಂದ ಹೊರಹಾಕುತ್ತೇವೆ ಎಂದು ಅವರು ಹೇಳಿದ್ದಾರೆ.


ಹಾಗೇ ಚುನಾವಣಾ ಆಯೋಗಕ್ಕೆ ದೂರು ವಿಚಾರ ಬಗ್ಗೆ ಮಾತನಾಡಿದ ಸಿಎಂ, ಸಿದ್ದರಾಮಯ್ಯ ತಂಡಕ್ಕೆ ಬೇರೆ ಕೆಲಸ ಇಲ್ಲ. ದೂರುಗಳು ನೀಡೋದೆ ಕಾಂಗ್ರೆಸ್ ಕೆಲಸ, ಕಾಂಗ್ರೆಸ್ ದೂರಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇತನ್ ಅಗರ್ವಾಲ್ ಮರ್ಡರ್ ಪ್ರಕರಣದಲ್ಲಿ ಪೊಲೀಸರಿಗೆ ಇದೊಂದು ವಿಚಾರ ಇನ್ನೂ ರಹಸ್ಯವಾಗಿಯೇ ಉಳಿದಿದೆ

ಇರಾನ್ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಭಾರತದ ಜೈನ ಮುನಿಗೆ ಆಹ್ವಾನ, ಅದು ಯಾರೂ ಗೊತ್ತಾ

ಆಸ್ಪತ್ರೆ ಸೇರಿದ ಅಯೋದ್ಯೆ ರಾಮಜನ್ಮಭೂಮಿ ಟ್ರಸ್ಟ್‌ ಅಧ್ಯಕ್ಷ ಮಹಂತ್ ನೃತ್ಯ, ನಿಜವಾಗಲೂ ಆಗಿದ್ದೇನು

ರಾಜ್ಯ ಸರ್ಕಾರಕ್ಕೆ ಪ್ರಯಾಣಿಕರ ಪ್ರಾಣದ ಜತೆ ಚೆಲ್ಲಾಟ, ಖುದ್ದು ಫೀಲ್ಡಿಗಿಳಿದ ತೇಜಸ್ವಿ ಸೂರ್ಯ, Video

ನೀನು ದಪ್ಪ ಇದ್ದೀಯಾ, ಮಕ್ಕಳಾಗಲ್ಲ ಎಂದು ಹೀಯಾಳಿಸುತ್ತಿದ್ದ ಪಾಪಿ ಗಂಡ ಮುಗ್ದ ಹೆಂಡತಿಗೆ ಮಾಡಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments