ಪೇಜಾವರ ಶ್ರೀಗಳಂತಹ ಅಪರೂಪದ ಯತಿವರ್ಯರಿರುವುದು ಕಷ್ಟ- ಸಿಎಂ ಸಂತಾಪ

Webdunia
ಭಾನುವಾರ, 29 ಡಿಸೆಂಬರ್ 2019 (10:28 IST)
ಉಡುಪಿ : ಪೇಜಾವರ ಮಠದ  ವಿಶ್ವೇಶ ತೀರ್ಥ ಸ್ವಾಮೀಜಿ ಇಂದು ವಿಧಿವಶರಾದ ಹಿನ್ನಲೆಯಲ್ಲಿ  ಸಿಎಂ ಬಿಎಸ್ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.



ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀಗಳು ವಿಧಿವಶರಾದ ಹಿನ್ನಲೆ ರಾಜ್ಯಾದ್ಯಂತ 3 ದಿನ ಶೋಕಾಚರಣೆ ನಡೆಸಲಾಗುವುದು. ಅವರಂತಹ ಅಪರೂಪದ ಯತಿವರ್ಯರಿರುವುದು ಕಷ್ಟ. ಪೇಜಾವರ ಶ್ರೀಗಳನ್ನು ಕಳೆದುಕೊಂಡು ದೇಶ ಬಡವಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಂಡ ಎಂದರೆ ಹೀಗಿರಬೇಕು.. ಆಗ ತಾನೇ ಹುಟ್ಟಿದ ಮಗುವನ್ನು ಬಿಟ್ಟು ಈ ವ್ಯಕ್ತಿ ಮಾಡಿದ್ದೇನು ಗೊತ್ತಾ Video

ಇವರೆಂಥಾ ಹೆತ್ತವರು..ಯ:ಕಶ್ಚಿತ್ ಚರಂಡಿಗೆ ಬಿದ್ದ ತಟ್ಟೆಗಾಗಿ ಮಗುವಿನ ಜೀವವನ್ನೇ ಪಣಕ್ಕಿಟ್ಟರು Video

ಜಿರಳೆ ಪಾರ್ಟಿ ಪ್ರತಿಭಟನೆ ದಕ್ಷಿಣ ಭಾರತದಲ್ಲಿ ಯಾಕೆ ಪಾಪ್ಯುಲರ್ ಆಗಿಲ್ಲ: ಇಲ್ಲಿದೆ ಕಾರಣ

ಆನ್ ಲೈನ್ ಮೀಟಿಂಗ್ ನಲ್ಲಿ ಎಡವಟ್ಟು: ಸೀನಿಯರ್ ನ್ನೇ ಹೀಗೆ ಕರೆಯೋದಾ ಮಹಿಳೆ: ಸಖತ್ ಫನ್ನಿ video

ಕೋರ್ಟ್ ನಲ್ಲಿ ತೇಜಸ್ವಿ ಸೂರ್ಯ ಭರ್ಜರಿ ವಾದ: ಜಡ್ಜ್ ಏನು ಹೇಳಿದ್ರು ನೋಡಿ Video

ಮುಂದಿನ ಸುದ್ದಿ
Show comments