ಪೇಜಾವರ ಶ್ರೀಗಳಂತಹ ಅಪರೂಪದ ಯತಿವರ್ಯರಿರುವುದು ಕಷ್ಟ- ಸಿಎಂ ಸಂತಾಪ

Webdunia
ಭಾನುವಾರ, 29 ಡಿಸೆಂಬರ್ 2019 (10:28 IST)
ಉಡುಪಿ : ಪೇಜಾವರ ಮಠದ  ವಿಶ್ವೇಶ ತೀರ್ಥ ಸ್ವಾಮೀಜಿ ಇಂದು ವಿಧಿವಶರಾದ ಹಿನ್ನಲೆಯಲ್ಲಿ  ಸಿಎಂ ಬಿಎಸ್ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.



ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀಗಳು ವಿಧಿವಶರಾದ ಹಿನ್ನಲೆ ರಾಜ್ಯಾದ್ಯಂತ 3 ದಿನ ಶೋಕಾಚರಣೆ ನಡೆಸಲಾಗುವುದು. ಅವರಂತಹ ಅಪರೂಪದ ಯತಿವರ್ಯರಿರುವುದು ಕಷ್ಟ. ಪೇಜಾವರ ಶ್ರೀಗಳನ್ನು ಕಳೆದುಕೊಂಡು ದೇಶ ಬಡವಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೋವಿಂದಪುರ 6ಜನರ ಹತ್ಯೆ ಪ್ರಕರಣ: ತನಿಯಲ್ಲಿ ಮಹತ್ವದ ಬೆಳವಣಿಗೆ

ಬಿರಿಯಾನಿ ಹಾಗೇ ಹುಲ್ಲು ಸೇವಿಸಿದ ಯುವಕ, ಇವನ ಆರೋಗ್ಯದ ಕತೆಯೇನು, Video

ಸಿಎಂ ಸ್ಥಾನದಿಂದ ಕೆಳಗಿಳಿಯುತ್ತಿದ್ದ ಹಾಗೇ ಜಿಮ್‌ನಲ್ಲಿ ಸಿದ್ದರಾಮಯ್ಯ, ವೈರಲ್ ವಿಡಿಯೋ ಹಿಂದಿನ ಅಸಲಿಯತ್ತು ಬೇರೆನೇ

ಬಿಸಿಲ ಬೇಗೆಗೆ ಸುಸ್ತಾಗಿದ್ದ ದೆಹಲಿ ಮಂದಿಗೆ ಸ್ವಲ್ಪ ರಿಲ್ಯಾಕ್ಸ್ ನೀಡಿದ ವರುಣ, Video

ವರ್ಷದಲ್ಲಿ ಒಂದು ತಿಂಗಳು ತೆರೆಯುವ ಕೊಟ್ಟಿಯೂರು ದೇವಸ್ಥಾನದ ಬಗ್ಗೆ ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments