Webdunia - Bharat's app for daily news and videos

Install App

ಪೇಜಾವರ ಶ್ರೀಗಳಂತಹ ಅಪರೂಪದ ಯತಿವರ್ಯರಿರುವುದು ಕಷ್ಟ- ಸಿಎಂ ಸಂತಾಪ

Webdunia
ಭಾನುವಾರ, 29 ಡಿಸೆಂಬರ್ 2019 (10:28 IST)
ಉಡುಪಿ : ಪೇಜಾವರ ಮಠದ  ವಿಶ್ವೇಶ ತೀರ್ಥ ಸ್ವಾಮೀಜಿ ಇಂದು ವಿಧಿವಶರಾದ ಹಿನ್ನಲೆಯಲ್ಲಿ  ಸಿಎಂ ಬಿಎಸ್ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.



ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀಗಳು ವಿಧಿವಶರಾದ ಹಿನ್ನಲೆ ರಾಜ್ಯಾದ್ಯಂತ 3 ದಿನ ಶೋಕಾಚರಣೆ ನಡೆಸಲಾಗುವುದು. ಅವರಂತಹ ಅಪರೂಪದ ಯತಿವರ್ಯರಿರುವುದು ಕಷ್ಟ. ಪೇಜಾವರ ಶ್ರೀಗಳನ್ನು ಕಳೆದುಕೊಂಡು ದೇಶ ಬಡವಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments