ಪೇಜಾವರ ಶ್ರೀಗಳಂತಹ ಅಪರೂಪದ ಯತಿವರ್ಯರಿರುವುದು ಕಷ್ಟ- ಸಿಎಂ ಸಂತಾಪ

Webdunia
ಭಾನುವಾರ, 29 ಡಿಸೆಂಬರ್ 2019 (10:28 IST)
ಉಡುಪಿ : ಪೇಜಾವರ ಮಠದ  ವಿಶ್ವೇಶ ತೀರ್ಥ ಸ್ವಾಮೀಜಿ ಇಂದು ವಿಧಿವಶರಾದ ಹಿನ್ನಲೆಯಲ್ಲಿ  ಸಿಎಂ ಬಿಎಸ್ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.



ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀಗಳು ವಿಧಿವಶರಾದ ಹಿನ್ನಲೆ ರಾಜ್ಯಾದ್ಯಂತ 3 ದಿನ ಶೋಕಾಚರಣೆ ನಡೆಸಲಾಗುವುದು. ಅವರಂತಹ ಅಪರೂಪದ ಯತಿವರ್ಯರಿರುವುದು ಕಷ್ಟ. ಪೇಜಾವರ ಶ್ರೀಗಳನ್ನು ಕಳೆದುಕೊಂಡು ದೇಶ ಬಡವಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗುಜರಾತ್ ಕರಾವಳಿ ತೀರದಲ್ಲಿ ಚಲಿಸುತ್ತಿದ್ದ ದೋಣಿಯನ್ನು ಪರಿಶೀಲಿಸಿದ ಸಿಬ್ಬಂದಿಗೆ ಬಿಗ್‌ಶಾಕ್‌, ಏನ್ ವಿಷಯ ಗೊತ್ತಾ

ಬಾಬರ್ ಆಜಮ್ ಹಿಂದೆ ಬಿದ್ದಿದ್ದಾರೆ: ಪಾಕ್‌ ಕ್ರಿಕೆಟಿಗ ಮಾನ ಹೀಗೇ ಕಳೆಯುವುದಾ

ಎನ್‌ಕೌಂಟರ್‌: ಜೈಶ್ ಎ ಮೊಹಮ್ಮದ್ ಕಮಾಂಡರ್‌ ಸೇರಿ ಇಬ್ಬರು ಉಗ್ರರ ಹತ್ಯೆ

ಈಗಾಗಲೇ ಬೆತ್ತಲೆಯಾಗಿರುವ ನೀವು ಮತ್ತೆ ಯಾಕೆ ಬಟ್ಟೆ ಬಿಚ್ಚಿದ್ದೀರಿ: ಕಾಂಗ್ರೆಸ್ ವಿರುದ್ಧ ಮೋದಿ ಗುಡುಗು

ವಿಮಾನ ದುರಂತದಲ್ಲಿ ಡಿಸಿಎಂ ಅಜಿತ್ ಪವಾರ್‌ ಸಾವು ಪ್ರಕರಣ, ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments