Select Your Language

Notifications

webdunia
webdunia
webdunia
webdunia

ಈ ಕಾರಣಕ್ಕೆ ಬಿಬಿಎಂಪಿ ಆಯುಕ್ತ ,ಸಚಿವ, ಶಾಸಕರಿಗೆ ಬಿಸಿ ಮುಟ್ಟಿಸಿದ ಸಿಎಂ

ಈ ಕಾರಣಕ್ಕೆ ಬಿಬಿಎಂಪಿ ಆಯುಕ್ತ ,ಸಚಿವ, ಶಾಸಕರಿಗೆ ಬಿಸಿ ಮುಟ್ಟಿಸಿದ ಸಿಎಂ
ಬೆಂಗಳೂರು , ಬುಧವಾರ, 9 ಸೆಪ್ಟಂಬರ್ 2020 (13:08 IST)
ಬೆಂಗಳೂರು : ಬೆಂಗಳೂರಿನಲ್ಲಿ ಮಳೆಯಿಂದ ಹಾನಿ ಸಂಭವಿಸಿದ ಹಿನ್ನಲೆಯಲ್ಲಿ ಬಿಬಿಎಂಪಿ ಆಯುಕ್ತರಿಗೆ ,ಸಚಿವ, ಶಾಸಕರಿಗೆ ಸಿಎಂ ಬಿಎಸ್ ಯಡಿಯೂರಪ್ಪ ಬಿಸಿ ಮುಟ್ಟಿಸಿದ್ದಾರೆ.

ಬೆಂಗಳೂರು ಮಳೆ ಬಗ್ಗೆ ಬಿಬಿಎಂಪಿ ಆಯುಕ್ತರಿಂದ ಮಾಹಿತಿ ಪಡೆದ ಸಿಎಂ  ಬಿಬಿಎಂಪಿ ಆಯುಕ್ತರಿಗೆ  ತಾಕೀತು ಮಾಡಿದ್ದಾರೆ. ಕೂಡಲೇ ಮಳೆ ಪೀಡಿತ ಸ್ಥಳಗಳಿಗೆ ಹೋಗಿ ಸಂತ್ರಸ್ತರ ಸಮಸ್ಯೆ ಆಲಿಸುವಂತೆ ಸೂಚನೆ ನೀಡಿದ್ದಾರೆ. ಅಲ್ಲದೇ  ಹೆಚ್ಚುವರಿ ಸಿಬ್ಬಂದಿ ನಿಯೋಜಿಸಲು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನ ಮಾಡುತ್ತಿದ್ದೇವೆ- ಸಂಸದ ಪ್ರತಾಪ್ ಸಿಂಹ