Webdunia - Bharat's app for daily news and videos

Install App

ಈ ಕಾರಣಕ್ಕೆ ಬಿಬಿಎಂಪಿ ಆಯುಕ್ತ ,ಸಚಿವ, ಶಾಸಕರಿಗೆ ಬಿಸಿ ಮುಟ್ಟಿಸಿದ ಸಿಎಂ

Webdunia
ಬುಧವಾರ, 9 ಸೆಪ್ಟಂಬರ್ 2020 (13:08 IST)
ಬೆಂಗಳೂರು : ಬೆಂಗಳೂರಿನಲ್ಲಿ ಮಳೆಯಿಂದ ಹಾನಿ ಸಂಭವಿಸಿದ ಹಿನ್ನಲೆಯಲ್ಲಿ ಬಿಬಿಎಂಪಿ ಆಯುಕ್ತರಿಗೆ ,ಸಚಿವ, ಶಾಸಕರಿಗೆ ಸಿಎಂ ಬಿಎಸ್ ಯಡಿಯೂರಪ್ಪ ಬಿಸಿ ಮುಟ್ಟಿಸಿದ್ದಾರೆ.

ಬೆಂಗಳೂರು ಮಳೆ ಬಗ್ಗೆ ಬಿಬಿಎಂಪಿ ಆಯುಕ್ತರಿಂದ ಮಾಹಿತಿ ಪಡೆದ ಸಿಎಂ  ಬಿಬಿಎಂಪಿ ಆಯುಕ್ತರಿಗೆ  ತಾಕೀತು ಮಾಡಿದ್ದಾರೆ. ಕೂಡಲೇ ಮಳೆ ಪೀಡಿತ ಸ್ಥಳಗಳಿಗೆ ಹೋಗಿ ಸಂತ್ರಸ್ತರ ಸಮಸ್ಯೆ ಆಲಿಸುವಂತೆ ಸೂಚನೆ ನೀಡಿದ್ದಾರೆ. ಅಲ್ಲದೇ  ಹೆಚ್ಚುವರಿ ಸಿಬ್ಬಂದಿ ನಿಯೋಜಿಸಲು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments