Select Your Language

Notifications

webdunia
webdunia
webdunia
webdunia

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸಿಎಂ ವಾಸ್ತವ್ಯ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸಿಎಂ ವಾಸ್ತವ್ಯ
ಮಂಗಳೂರು , ಸೋಮವಾರ, 13 ಆಗಸ್ಟ್ 2018 (15:10 IST)
ಮುಖ್ಯಮಂತ್ರಿ ಎಚ್.  ಡಿ. ಕುಮಾರಸ್ವಾಮಿ ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸದಲ್ಲಿದ್ದಾರೆ. ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಮಣ್ಯ ಕ್ಷೇತ್ರ ಪ್ರವಾಸ ಕೈಗೊಂಡಿದ್ದಾರೆ.  

ಹಾಸನ ದಿಂದ ರಸ್ತೆ ಮಾರ್ಗವಾಗಿ ಸಂಜೆ 4.30ಕ್ಕೆ  ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಲಿದ್ದಾರೆ. ಸಂಜೆ 6 ಗಂಟೆಗೆ ಧರ್ಮಸ್ಥಳದಲ್ಲಿ ಮಂಜುನಾಥ್ ಸ್ವಾಮಿ ದರ್ಶನ ಮಾಡಲಿದ್ದಾರೆ . ಬಳಿಕ ಅವರು ಕುಕ್ಕೆ ಸುಬ್ರಮಣ್ಯ ಕ್ಷೇತ್ರಕ್ಕೆ ತೆರಳಲಿದ್ದು,  ಅಲ್ಲಿ ವಾಸ್ತ್ಯವ್ಯ ಮಾಡಲಿದ್ದಾರೆ. ಆಗಸ್ಟ್ 14 ರಂದು ಬೆಳಿಗ್ಗೆ ಕುಕ್ಕೆ ಸುಬ್ರಮಣ್ಯ ಸ್ವಾಮಿ ದರ್ಶನ ಮಾಡಲಿದ್ದಾರೆ.

ಅಲ್ಲಿಂದ ಅವರು ರಸ್ತೆ ಮಾರ್ಗವಾಗಿ ಬೆಂಗಳೂರುಗೆ  ತೆರಳಲಿದ್ದಾರೆ. ಮುಖ್ಯಮಂತ್ರಿ ಆದ ಬಳಿಕ ಕುಮಾರಸ್ವಾಮಿ ಅವರು ಎರಡನೇ ಬಾರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡುತ್ತಿದ್ದಾರೆ.





Share this Story:

Follow Webdunia kannada

ಮುಂದಿನ ಸುದ್ದಿ

ಜೆಡಿಎಸ್-ಕಾಂಗ್ರೆಸ್ ನವರು ಬಟ್ಟೆ ಬಿಚ್ಚಿ ಕುಣಿಯಲಿ; ನಮಗೆ ಸಂಬಂಧವಿಲ್ಲ ಎಂದ ಮಾಜಿ ಸಚಿವ