Webdunia - Bharat's app for daily news and videos

Install App

ಅರಸೀಕೆರೆ ಟಿಕೆಟ್ ಗಾಗಿ ಸಿಎಂ ಶಿಷ್ಯರ ನಡುವೆ ಕಿತ್ತಾಟ

Webdunia
ಶನಿವಾರ, 22 ಆಗಸ್ಟ್ 2020 (11:40 IST)
ಬೆಂಗಳೂರು : ಅರಸೀಕೆರೆ ಟಿಕೆಟ್ ಗಾಗಿ ಸಿಎಂ ಶಿಷ್ಯರು ಕಿತ್ತಾಟ ಶುರು ಮಾಡಿದ್ದಾರೆ. ಸಿಎಂ ಆಪ್ತರಾದ ಮರೀಸ್ವಾಮಿ ಮತ್ತು ಸಂತೋಷ್  ಮಧ್ಯೆ ಫೈಟ್ ಶುರುವಾಗಿದೆ.

ಅರಸೀಕೆರೆ ಕ್ಷೇತ್ರಕ್ಕೆ ಬಿಎಸ್ ವೈ ಆಪ್ತ , ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್ ಎಂಟ್ರಿ ಕೊಟ್ಟಿದ್ದು  ಕ್ಷೇತ್ರದ ಮೇಲೆ ಎನ್.ಆರ್.ಸಂತೋಷ್ ಕಣ್ಣು ಹಾಕಿದ್ದಾರೆ‍ ಎನ್ನಲಾಗಿದೆ.  ಮೊನ್ನೆ ಹುಟ್ಟುಹಬ್ಬ ಆಚರಿಸಿದ್ದ ಸಂತೋಷ್  ಅರಸೀಕೆರೆಯಲ್ಲಿ ಬ್ಯಾನರ್ ಹಾಕಿಸಿದ್ದು, ಇದೀಗ  ಬೆಂಗಳೂರು ಗ್ರಾಂ.ಪಂ.ಅಧ್ಯಕ್ಷ ಮರಿಸ್ವಾಮಿ ಬ್ಯಾನರ್ ಹರಿಸಿದ್ದಾರೆ ಎಂದು ಆರೋಪಿಸಿ ಮರೀಸ್ವಾಮಿ ವಿರುದ್ಧ ಸಂತೋಷ್ ಸಿಎಂ ಗೆ ದೂರು ನೀಡಿದ್ದಾರೆ.

ಮುಂದಿನ ಬಾರಿ ಮರಿಸ್ವಾಮಿಗೆ ಟಿಕೆಟ್ ಬೇಡ. ಲಿಂಗಾಯುತರ ಮಧ್ಯೆ ಒಡೆದು ಆಳುತ್ತಿದ್ದಾರೆ. ಮರಿಸ್ವಾಮಿ ಹಿಂಬಾಲಕರು ದೌರ್ಜನ್ಯ ಎಸಗುತ್ತಿದ್ದಾರೆ. ಮರಿಸ್ವಾಮಿಯನ್ನ ನಿಯಂತ್ರಿಸಿ ಎಂದು ವೀರಶೈವ ಸೇನೆ ಸಂಘಟನೆಯಿಂದ ಸಿಎಂಗೆ ದೂರು ನೀಡಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

Video, ನಿನ್ನ ಗುರುತೇ ಸಿಗದ ಹಾಗೇ ಮಾಡುತ್ತೇನೆ: ಗ್ಯಾಸ್ ಸ್ಟೇಷನ್ ಸಿಬ್ಬಂದಿಗೆ ಮಹಿಳೆ ಗನ್ ಪಾಯಿಂಟ್‌

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಿಜೆಪಿ ಗೂಂಡಾಗಳೇ ಕಾರಣ: ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್

ಮುಂದಿನ ಸುದ್ದಿ
Show comments