Webdunia - Bharat's app for daily news and videos

Install App

ಆರೋಪ ಬಂದ ಮಾತ್ರಕ್ಕೆ ರಾಜೀನಾಮೆ ನೀಡಿದ್ರೆ ವಿಧಾನಸೌಧ ಖಾಲಿಯಾಗುತ್ತೆ: ದೇಶಪಾಂಡೆ

Webdunia
ಶನಿವಾರ, 28 ಅಕ್ಟೋಬರ್ 2017 (13:39 IST)
ಕಲಬುರ್ಗಿ: ಸಚಿವ ಜಾರ್ಜ್ ಮೇಲೆ ಸಿಬಿಐ ಎಫ್ಐಆರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಜಾರ್ಜ್ ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದು ಸಚಿವ ದೇಶಪಾಂಡೆ ಹೇಳಿದ್ದಾರೆ.

ಕಲಬುರ್ಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಸಿಎಂ ಕೈಗೊಂಡ ತೀರ್ಮಾನ ಸರಿಯಾಗಿಯೆ ಇದೆ. ಜಾರ್ಜ್ ವಿರುದ್ಧ ಈಗಾಗಲೇ ಬಿ ರಿಪೋರ್ಟ ಸಲ್ಲಿಸಲಾಗಿದೆ. ಆರೋಪ ಬಂದ ಮಾತ್ರಕ್ಕೆ ರಾಜೀನಾಮೆ ನೀಡಿದ್ರೆ ವಿಧಾನಸೌಧ ಖಾಲಿಯಾಗುತ್ತೆ. ಕೇಂದ್ರದ ಹತ್ತಾರು ಮಂತ್ರಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಹಲವು ಕೇಂದ್ರ ಸಚಿವರು ಕ್ರಿಮಿನಲ್ ಆರೋಪ ಎದುರಿಸುತ್ತಿದ್ದಾರೆ. ಮೊದಲು ಅವರೆಲ್ಲರಿಂದ ರಾಜೀನಾಮೆ ಪಡೆದು ನಂತರ ಬೇಕಾದ್ರೆ ಬಿಜೆಪಿ ಮಾತನಾಡಲಿ. ಗಾಜಿನ ಮನೆಯಲ್ಲಿದ್ದವರು ಬೇರೆಯವರ ಮೇಲೆ ಕಲ್ಲೆಸೆಯುವ ಮುನ್ನ ಯೋಚಿಸಬೇಕು ಎಂದರು.

ಸಂಸದ ಮಲ್ಲಿಕಾರ್ಜುನ ಖರ್ಗೆಗೆ ಸಾಕಷ್ಟು ವರ್ಷದ ಹಿಂದೆಯೇ ಸಿಎಂ ಸ್ಥಾನ ಸಿಗಬೇಕಿತ್ತು. ಅವರು ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಜತೆಗೆ ಸಾಕಷ್ಟು ಅನುಭವ ಹೊಂದಿದ್ದಾರೆ. ಸಿಎಂ ಆಗಲು ಅವಕಾಶ ಮುಖ್ಯವಲ್ಲ, ಅದೃಷ್ಟವೂ ಬೇಕು. ಸಿದ್ದರಾಮಯ್ಯಗೆ ಅದೃಷ್ಟ ಇತ್ತು ಸಿಎಂ ಆದರು. ಚುನಾವಣೆ ಮುಗಿದ ನಂತರ ಯಾರು ಸಿಎಂ ಆಗ್ತಾರೆ ಎನ್ನುವುದರ ಬಗ್ಗೆ ಚರ್ಚೆ ನಡೆಯಲಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಆಪರೇಷನ್ ಸಿಂಧೂರ್ ಚರ್ಚೆ ವೇಳೆ ಸಂಸತ್ತಿನಲ್ಲಿ ರಾಜನಾಥ್ ಸಿಂಗ್, ರಾಹುಲ್ ಗಾಂಧಿ ವಾಗ್ಯುದ್ಧ

ಕರ್ನಾಟಕದ ಇತಿಹಾಸದಲ್ಲೇ ಇಂತಹದ್ದೊಂದು ರೈತ ವಿರೋಧಿ ಸರ್ಕಾರ ನೋಡಿಲ್ಲ: ಆರ್ ಅಶೋಕ್

ಪಹಲ್ಗಾಮ್ ದಾಳಿಕೋರರು ಪಾಕಿಸ್ತಾನದಿಂದಲೇ ಬಂದಿರುವುದಕ್ಕೆ ಏನು ಪ್ರೂಫ್: ಕೈ ನಾಯಕ ಚಿದಂಬರಂ

Operation Mahadev: ಪಹಲ್ಗಾಮ್ ಕುಕೃತ್ಯ ನಡೆಸಿದ ಮೂವರು ಶಂಕಿತ ಉಗ್ರರು ಮಟಾಷ್

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

ಮುಂದಿನ ಸುದ್ದಿ
Show comments