Webdunia - Bharat's app for daily news and videos

Install App

ಚಂಪಾ ಘನತೆಗೆ ತಕ್ಕಂತೆ ನಡೆದುಕೊಳ್ಳಲಿ ಎಂದ ಸಿಎಂ!

Webdunia
ಶನಿವಾರ, 5 ಜನವರಿ 2019 (20:12 IST)
ಚಂಪಾ ಹಿರಿಯರಾಗಿ ನನ್ನ ಬಗ್ಗೆ ಇಲ್ಲಸಲ್ಲದ ಮಾತುಗಳನ್ನ ಆಡಬಾರದು. ನನಗೂ ಪದಬಳಿಕೆ ಮಾಡಲು ಬರುತ್ತದೆ‌. ಅವರು ತಮ್ಮ ಘನತೆಗೆ ತಕ್ಕುದಾಗಿ ನಡೆದುಕೊಳ್ಳಬೇಕು ಎಂದು ಸಿಎಂ ಕಿಡಿಕಾರಿದ್ದಾರೆ.

ನಾನು ಎಲ್ಲಾ ಖಾಸಗಿ ಶಿಕ್ಷಣ ಸಂಸ್ಥೆ‌ ಮುಚ್ಚಲು ಓಪನ್ ಇದ್ದೇನೆ. ನಿನ್ನೆ ನಾನು ಸಾಹಿತ್ಯ ಸಮ್ಮೇಳನದಲ್ಲಿ ಹೇಳಿದ್ದು ಅದೇ.

ಚಂಪಾ ಅವರು ಹೇಳಲಿ, ಅವರ ಮೊಮ್ಮಕ್ಕಳು ಯಾವ ಶಾಲೆಯಲ್ಲಿ ಓದುತ್ತಾರೆ ಅಂತ ಎಂದು ಪ್ರಶ್ನೆ ಮಾಡಿದರು.

ಭಾಷೆ ಉಳಿಸಿಕೊಳ್ಳಲು ನಾನು ರೆಡಿ ಇದ್ದೇನೆ ಎಂದು ಸಿಎಂ ಹೇಳಿದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments