Webdunia - Bharat's app for daily news and videos

Install App

ಮಂಗಳವಾರ ಉಡುಪಿ ಜಿಲ್ಲೆಗೆ ಹೋಗಲಿರುವ ಸಿಎಂ

Webdunia
ಭಾನುವಾರ, 30 ಜುಲೈ 2023 (20:49 IST)
ಮಂಗಳವಾರ ಉಡುಪಿ ಜಿಲ್ಲೆ ಪ್ರವಾಸ ಹೋರಟ ಸಿಎಂ ಸಿದ್ದರಾಮಯ್ಯ ,ಉಡುಪಿ ಕಾಲೆಜೀನ ವಿಡಿಯೋ ಪ್ರಕರಣದ ಸಂಪೂರ್ಣ ಮಾಹಿತಿಯನ್ನ ಗೃಹ ಸಚಿವ ಡಾ. ಪರಮೇಶ್ವರ್, ಹಾಗೂ ಡಿಜಿ,ಐಜಿಪಿ ಅಧಿಕಾರಿಗಳಿಂದ ಪಡೆದುಕೊಂಡಿದ್ದಾರೆ.ಈ ಮಾಹಿತಿ ಕೊಡಲು ಗೃಹ ಸಚಿವ ಪರಮೇಶ್ವರ್ ಸಿಎಂ ನಿವಾಸಕ್ಕೆ ಆಗಮಿಸಿ, ಸಿಎಂ ಸಿದ್ದರಾಮಯ್ಯ ಅವರ ಕಾರಿನಲ್ಲಿ ತೆರಳಿ ಖಾಸಗಿ ಸ್ಥಳದಲ್ಲಿ ಸಭೆ ನಡೆಸಿ ಮಾಹಿತಿ ನೀಡಿದ್ದಾರೆ. ಇನ್ನೂ ಈ ವೇಳೆ ಪೊಲಿಸ್ ಅಧಿಕಾರಿಗಳ ವರ್ಗಾವಣೆ ಕುರಿತು ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments