Select Your Language

Notifications

webdunia
webdunia
webdunia
webdunia

ಕೆಲವೇ ಕ್ಷಣಗಳಲ್ಲಿ ಪುನೀತ್ ರಾಜ್ ಕುಮಾರ್ ಬಗ್ಗೆ ಸುದ್ದಿಗೋಷ್ಠಿ ಸಿಎಂ ಬೊಮ್ಮಾಯಿ

ಕೆಲವೇ ಕ್ಷಣಗಳಲ್ಲಿ ಪುನೀತ್ ರಾಜ್ ಕುಮಾರ್ ಬಗ್ಗೆ  ಸುದ್ದಿಗೋಷ್ಠಿ ಸಿಎಂ ಬೊಮ್ಮಾಯಿ
ಬೆಂಗಳೂರು , ಶುಕ್ರವಾರ, 29 ಅಕ್ಟೋಬರ್ 2021 (14:18 IST)

ಪುನೀತ್ ರಾಜ್ ಕುಮಾರ್ ಆರೋಗ್ಯ ಸ್ಥಿತಿಯ ಬಗ್ಗೆವಿಕ್ರಂ ಆಸ್ಪತ್ರೆಯ ವೈದ್ಯರೊಬ್ಬರು ನಟ ಪುನೀತ್ ರಾಜ್ ಕುಮಾರ್ ಅವರು ಸೀರಿಯಸ್ ಹೃದಯಾಘಾತಕ್ಕೆ ಒಳಗಾಗಿದ್ದರು. ಬೆಳಿಗ್ಗೆ 11.30ಕ್ಕೆ ಹೃದಯಾಘಾತಕ್ಕೆ ಒಳಗಾಗಿದ್ದಾರೆ. ಖಾಸಗಿ ಕ್ಲಿನಿಕ್ ಒಂದರಲ್ಲಿ ಇಸಿಜಿ ಮಾಡಿಸಿಕೊಂಡು ಇಲ್ಲಿಗೆ ಬಂದಿದ್ದಾರೆ. ಅವರ ಸ್ಥಿತಿ ಗಂಭೀರವಾಗಿದೆ. ಅವರಿಗೆ ಎಲ್ಲಾ ಚಿಕಿತ್ಸೆಯನ್ನು ಆರಂಭಿಸಲಾಗಿದೆ ಎಂದರು.

ತೀವ್ರ ಹೃದಯಾಘಾತಕ್ಕೆ ಒಳಗಾಗಿ ಇಲ್ಲಿಗೆ ಆಗಮಿಸಿದ್ದರು. ಅವರಿಗೆ ಅರ್ಧಗಂಟೆಯಿಂದ ಚಿಕಿತ್ಸೆ ನೀಡಲಾಗುತ್ತಿದೆ. ಆದ್ರೇ ಇನ್ನೂ ಏನೂ ಹೇಳೋದಕ್ಕೆ ಆಗೋದಿಲ್ಲ. ತುಂಬಾ ಸೀರಿಯಸ್ ಇದ್ದಾರೆ. ಬಹಳ ಸೀರಿಯಸ್ ಅವರ ಆರೋಗ್ಯಸ್ಥಿತಿ ಇದೆ ಎಂಬುದಾಗಿ ವೈದ್ಯರು ಮಾಹಿತಿ ನೀಡಿದ್ದಾರೆ. ಈ ಮೂಲಕ ಅವರ ಆರೋಗ್ಯಸ್ಥಿತಿ ಕ್ಷೀಣಿಸಿದ್ದಾಗಿ ತಿಳಿದು ಬಂದಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಕನ್ನಡ ಭಾಷೆ ಕಡ್ಡಾಯ ವಲ್ಲ ...!!!