Webdunia - Bharat's app for daily news and videos

Install App

ಗಲಭೆ ಪೀಡಿತ ಪ್ರದೇಶಗಳಿಗೆ ಸಿಎಂ ರೌಂಡ್ಸ್

Webdunia
ಮಂಗಳವಾರ, 13 ಸೆಪ್ಟಂಬರ್ 2016 (12:24 IST)
ರಾಜ್ಯ ಸಚಿವ ಸಂಪುಟ ಸಭೆ ಮುಕ್ತಾಯಗೊಂಡ ಬಳಿಕ ಗಲಭೆ ಪೀಡಿತ ಪ್ರದೇಶಗಳಿಗೆ ಪರಿಶೀಲನೆಗೆ ಹೋಗಲು ಸಿಎಂ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ಈ ಸಂದರ್ಭದಲ್ಲಿ ಗೃಹ ಸಚಿವರು ಸಹ ಅವರಿಗೆ ಸಾಥ್ ನೀಡಲಿದ್ದಾರೆ.
 
ರಾಜ್ಯದಲ್ಲಿ ತಲೆದೋರಿರುವ ಪರಿಸ್ಥಿತಿಯ ಬಗ್ಗೆ ಮುಂದಿನ ಕ್ರಮದ ಬಗ್ಗೆ ನಿರ್ಧಾರ ಕೈಗೊಳ್ಳಲು ತುರ್ತು ಸಭೆಯನ್ನು ಕರೆಯಲಾಗಿದ್ದು, ಸಭೆ ಮುಗಿದ ಬಳಿಕ ಸಿಎಂ ಗಲಭೆ ಪೀಡಿತ ಪ್ರದೇಶಗಳಿಗೆ ರೌಂಡ್ಸ್ ಹೋಗಲಿದ್ದಾರೆ. 
 
ನಿನ್ನೆ ನಗರದ ಮೈಸೂರು ರಸ್ತೆ, ಮಾಗಡಿ ರಸ್ತೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಗಲಭೆ ನಡೆದಿತ್ತು. 
 
ಕಾವೇರಿ ವಿಚಾರ, ಪ್ರಸ್ತುತ ಪರಿಸ್ಥಿತಿ ನಿಭಾಯಿಸುವ ಬಗ್ಗೆ ಚಿಂತಿಸಿ ರಾಜಕೀಯ ನಿರ್ಧಾರ ಕೈಗೊಳ್ಳಿ, ಆತುರದ ನಿರ್ಧಾರ ಬೇಡ ಎಂದು ಇಂದು ಮುಂಜಾನೆ ನಡೆದ ಸಿಎಂ ನಿವಾಸ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಹಿರಿಯ ನಾಯಕರು ಮುಖ್ಯಮಂತ್ರಿ ಅವರಿಗೆ ಸಲಹೆ ನೀಡಿದ್ದಾರೆ ಎಂದು ಜಲ ಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments