ತೈವಾನ್ ಮೂಲದ ನಿಯೋಗ ಸಿಎಂ ಭೇಟಿ ಮಾಡಿದ್ಯಾಕೆ?

Webdunia
ಗುರುವಾರ, 20 ಜೂನ್ 2019 (14:29 IST)
ತೈವಾನ್ ಮೂಲದ ವಿಸ್ಟ್ರಾನ್ ಕಾರ್ಪೊರೇಷನ್ ಕಂಪನಿಯ  ನಿರ್ದೇಶಕ ವಿ.ಲೀ ಅವರ ನೇತೃತ್ವದ ನಿಯೋಗವು ಮುಖ್ಯ ಮಂತ್ರಿ ಹೆಚ್. ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದೆ.  

ಕೋಲಾರದ ನರಸಾಪುರದಲ್ಲಿ ಆರಂಭಿಸಲು ಉದ್ದೇಶಿಸಿರುವ 650 ಕೋಟಿ ರೂ.ಬಂಡವಾಳದ ಮಾಹಿತಿ ಮತ್ತು ಸಂವಹನ ತಂತ್ರಜ್ಞಾನ ಉತ್ಪನ್ನಗಳ ಕಂಪನಿಗೆ ಈಗಾಗಲೇ 40 ಎಕರೆ ಜಮೀನನ್ನು ಸರ್ಕಾರ ಮಂಜೂರು ಮಾಡಿದ್ದು, ಬಾಕಿ 3 ಎಕರೆ ಜಮೀನು ಮಂಜೂರು ಮಾಡುವಂತೆ  ಲೀ ಅವರು ಮನವಿ ಮಾಡಿದರು. 

ಈಗಾಗಲೇ ವಿಸ್ಟ್ರಾನ್  ಕಂಪನಿಯ ಒಂದು ಘಟಕ  ಪೀಣ್ಯದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, 1500 ಜನರಿಗೆ ಉದ್ಯೋಗ ನೀಡಿದೆ ಎಂದು ಲೀ ತಿಳಿಸಿದರು. ರಾಜ್ಯ ದಲ್ಲಿ ಕೈಗಾರಿಕಾ ಅಭಿವೃದ್ಧಿ ಹಾಗೂ ಉದ್ಯೋಗ ಸೃಜನೆ ದೃಷ್ಟಿಯಿಂದ ಸರ್ಕಾರದ ವತಿಯಿಂದ ಕಂಪನಿಗೆ ಎಲ್ಲ ಸಹಕಾರ ನೀಡುವ ಭರವಸೆಯನ್ನು  ಮುಖ್ಯಮಂತ್ರಿ ಈ ಸಂದರ್ಭದಲ್ಲಿ ನೀಡಿದರು. 

ಕಂಪನಿಯ ಸ್ಥಳೀಯ ನಿರ್ದೇಶಕ ಸೆಂಥಿಲ್ ಕುಮಾರ್  ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ. ವಿ.ರಮಣರೆಡ್ಡಿ, ವಿಸ್ಟ್ರಾನ್  ಸಂಸ್ಥೆಯ ಹಿರಿಯ  ವ್ಯವಸ್ಥಾಪಕ ಮಂಜುನಾಥ್.ಬಿ. ಉಪಸ್ಥಿತರಿದ್ದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾರ್ಖಂಡ್‌ನಲ್ಲಿ ಏರ್‌ ಆಂಬುಲೆನ್ಸ್‌ ದುರಂತ, 7ಮಂದಿ ಪ್ರಯಾಣಿಕರ ದುರ್ಮರಣ

ಹಿಂದುತ್ವ ಕಾರ್ಯಕರ್ತರಿಗೆ ಕೌಂಟರ್ ನೀಡಿದ್ದ ಮೊಹಮ್ಮದ್ ದೀಪಕ್ ಬಳಿ ವಿಶೇಷ ಬೇಡಿಕೆಯಿಟ್ಟ ರಾಹುಲ್ ಗಾಂಧಿ

Video: ಕೂತ್ಕೋ ಅಲ್ಲಿ.. ಭಾಷಣ ಮಾಡುವಾಗಲೂ ಬೆಂಬಿಡದ ಪ್ರದೀಪ್ ಈಶ್ವರ್ ನ ಗದರಿದ ಡಿಕೆ ಶಿವಕುಮಾರ್

ಸಿಎಂ ಕುರ್ಚಿಗಾಗಿ ಪೈಪೋಟಿ ಹೆಚ್ಚಿದ ಬೆನ್ನಲ್ಲೇ ಕಾಂಗ್ರೆಸ್ ಪಾಳಯದಲ್ಲಿ ಭುಗಿಲೆದ್ದ ಸಚಿವ ಸಂಪುಟ ಪುನರ್‌ರಚನೆ

ಪ್ರತಿಭಟನೆ ನಿರತರ ಮೇಲೆ ಪೊಲೀಸರ ದೌರ್ಜನ್ಯ: ಕೊಪ್ಪ, ಬಾಳೆಹೊನ್ನೂರು, ಜಯಪುರದಲ್ಲಿ ಅಂಗಡಿ ಮುಂಗಟ್ಟು ಬಂದ್

ಮುಂದಿನ ಸುದ್ದಿ
Show comments