Webdunia - Bharat's app for daily news and videos

Install App

ಮೋದಿಯವರ ಕಾರ್ಯಕಲಾಪಗಳ ಬಗ್ಗೆ ತಿಳಿಸಿದ ಸಿಎಂ

Webdunia
ಭಾನುವಾರ, 6 ನವೆಂಬರ್ 2022 (14:12 IST)
ಪ್ರಧಾನಿ  ನರೇಂದ್ರ ಮೋದಿ  ನವೆಂಬರ್ 11 ರಂದು ಬೆಂಗಳೂರಿಗೆ ಬರ್ತಾರೆ ಎಂದು ಆರ್ ಟಿ ನಗರದ ನಿವಾಸದಲ್ಲಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ.ಅವರು ಮುಖ್ಯವಾಗಿ 3 ಪ್ರೋಗ್ರಾಮ್ ಲ್ಲಿ ಭಗವಾಹಿಸ್ತಾರೆ.ಒಂದು ವಂದೇ ಭಾರತ್ ರೈಲು ಉದ್ಘಾಟನೆ ಮಾಡ್ತಾರೆ.ಚೆನೈ ಮೈಸೂರ್ ಬೆಂಗಳೂರು  ರೈಲು ಉದ್ಘಾಟನೆ ಮಾಡ್ತಾರೆ . ಬಹಳ ದಿನಗಳಿಂದ ಇದ್ದಿದ್ದ  ಬೇಡಿಕೆ  ಅವರು ಈಡೇರಿಸ್ತಾ ಇದಾರೆ.ಏರ್ ಪೋರ್ಟ್ ಟಾರ್ಮಿನಲ್ ಅನ್ನು ಉದ್ಘಾಟನೆ ಮಾಡ್ತಾರೆ.ಅದು ಸುಮಾರು 25 ಲಕ್ಷ ಪಾಸೆಂಜರ್ ನಾ ಹ್ಯಾಂಡಲ್ ಮಾಡುತ್ತೆ.ಟಾರ್ಮಿನಲ್ ಒನ್ ಟಾರ್ಮಿನಲ್ 2 ಸೇರಿ ಬೃಹತ್ ಇಂಟರ್ನ್ಯಾಷನಲ್ ಏರ್ಪೋರ್ಟ್ ಆಗುತ್ತೆ.108 ಅಡಿ ಎತ್ತರದ ಕೆಂಪೇಗೌಡ ಪ್ರತಿಮೆಯನ್ನ ಪ್ರಧಾನಿ ಮೋದಿ ಅವರು ಅನಾವರಣ ಮಾಡ್ತಾರೆ .ಬಳಿಕ ಸಾರ್ವಜನಿಕವಾಗಿ ಮಾತಾಡ್ತಾರೆಂದು ಮೋದಿಯವರ ಕಾರ್ಯಕ್ರಮಗಳ ಬಗ್ಗೆ ಸಿಎಂ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments