Webdunia - Bharat's app for daily news and videos

Install App

ಮೋದಿಯವರ ಕಾರ್ಯಕಲಾಪಗಳ ಬಗ್ಗೆ ತಿಳಿಸಿದ ಸಿಎಂ

Webdunia
ಭಾನುವಾರ, 6 ನವೆಂಬರ್ 2022 (14:12 IST)
ಪ್ರಧಾನಿ  ನರೇಂದ್ರ ಮೋದಿ  ನವೆಂಬರ್ 11 ರಂದು ಬೆಂಗಳೂರಿಗೆ ಬರ್ತಾರೆ ಎಂದು ಆರ್ ಟಿ ನಗರದ ನಿವಾಸದಲ್ಲಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ.ಅವರು ಮುಖ್ಯವಾಗಿ 3 ಪ್ರೋಗ್ರಾಮ್ ಲ್ಲಿ ಭಗವಾಹಿಸ್ತಾರೆ.ಒಂದು ವಂದೇ ಭಾರತ್ ರೈಲು ಉದ್ಘಾಟನೆ ಮಾಡ್ತಾರೆ.ಚೆನೈ ಮೈಸೂರ್ ಬೆಂಗಳೂರು  ರೈಲು ಉದ್ಘಾಟನೆ ಮಾಡ್ತಾರೆ . ಬಹಳ ದಿನಗಳಿಂದ ಇದ್ದಿದ್ದ  ಬೇಡಿಕೆ  ಅವರು ಈಡೇರಿಸ್ತಾ ಇದಾರೆ.ಏರ್ ಪೋರ್ಟ್ ಟಾರ್ಮಿನಲ್ ಅನ್ನು ಉದ್ಘಾಟನೆ ಮಾಡ್ತಾರೆ.ಅದು ಸುಮಾರು 25 ಲಕ್ಷ ಪಾಸೆಂಜರ್ ನಾ ಹ್ಯಾಂಡಲ್ ಮಾಡುತ್ತೆ.ಟಾರ್ಮಿನಲ್ ಒನ್ ಟಾರ್ಮಿನಲ್ 2 ಸೇರಿ ಬೃಹತ್ ಇಂಟರ್ನ್ಯಾಷನಲ್ ಏರ್ಪೋರ್ಟ್ ಆಗುತ್ತೆ.108 ಅಡಿ ಎತ್ತರದ ಕೆಂಪೇಗೌಡ ಪ್ರತಿಮೆಯನ್ನ ಪ್ರಧಾನಿ ಮೋದಿ ಅವರು ಅನಾವರಣ ಮಾಡ್ತಾರೆ .ಬಳಿಕ ಸಾರ್ವಜನಿಕವಾಗಿ ಮಾತಾಡ್ತಾರೆಂದು ಮೋದಿಯವರ ಕಾರ್ಯಕ್ರಮಗಳ ಬಗ್ಗೆ ಸಿಎಂ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೆಬ್ಬಾಳ ಫ್ಲೈ ಓವರ್ ಉದ್ಘಾಟನೆ ವೇಳೆಯೇ ಟ್ರಾಫಿಕ್ ಜಾಮ್: ತೇಜಸ್ವಿ ಸೂರ್ಯ ಅಸಮಾಧಾನ

ಮಹಾಮಳೆಗೆ ಮುಂಬೈ ತತ್ತರ: ಜನಜೀವನ ಅಸ್ತವ್ಯಸ್ತ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಧರ್ಮಸ್ಥಳ ಮಾಸ್ಕ್ ಮ್ಯಾನ್ ಮುಖವಾಡ ಕಳಚಿಬಿತ್ತು: ಇಷ್ಟು ದಿನದ ಶೋಧಕ್ಕೆ ಬಿಗ್ ಟ್ವಿಸ್ಟ್

ಧರ್ಮಸ್ಥಳ ಕೇಸ್ ಗೆ ಮಹತ್ವದ ತಿರುವು: ಮಹೇಶ್ ಶೆಟ್ಟಿ ತಿಮರೋಡಿ ಬಂಧನ ಸಾಧ್ಯತೆ

ಧರ್ಮಸ್ಥಳ ಗೊಂದಲಕ್ಕೆ ಇಂದೇ ತೆರೆ: ವಿಜಯೇಂದ್ರ ವಿಶ್ವಾಸ

ಮುಂದಿನ ಸುದ್ದಿ
Show comments