ಮೋದಿಯವರ ಕಾರ್ಯಕಲಾಪಗಳ ಬಗ್ಗೆ ತಿಳಿಸಿದ ಸಿಎಂ

Webdunia
ಭಾನುವಾರ, 6 ನವೆಂಬರ್ 2022 (14:12 IST)
ಪ್ರಧಾನಿ  ನರೇಂದ್ರ ಮೋದಿ  ನವೆಂಬರ್ 11 ರಂದು ಬೆಂಗಳೂರಿಗೆ ಬರ್ತಾರೆ ಎಂದು ಆರ್ ಟಿ ನಗರದ ನಿವಾಸದಲ್ಲಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ.ಅವರು ಮುಖ್ಯವಾಗಿ 3 ಪ್ರೋಗ್ರಾಮ್ ಲ್ಲಿ ಭಗವಾಹಿಸ್ತಾರೆ.ಒಂದು ವಂದೇ ಭಾರತ್ ರೈಲು ಉದ್ಘಾಟನೆ ಮಾಡ್ತಾರೆ.ಚೆನೈ ಮೈಸೂರ್ ಬೆಂಗಳೂರು  ರೈಲು ಉದ್ಘಾಟನೆ ಮಾಡ್ತಾರೆ . ಬಹಳ ದಿನಗಳಿಂದ ಇದ್ದಿದ್ದ  ಬೇಡಿಕೆ  ಅವರು ಈಡೇರಿಸ್ತಾ ಇದಾರೆ.ಏರ್ ಪೋರ್ಟ್ ಟಾರ್ಮಿನಲ್ ಅನ್ನು ಉದ್ಘಾಟನೆ ಮಾಡ್ತಾರೆ.ಅದು ಸುಮಾರು 25 ಲಕ್ಷ ಪಾಸೆಂಜರ್ ನಾ ಹ್ಯಾಂಡಲ್ ಮಾಡುತ್ತೆ.ಟಾರ್ಮಿನಲ್ ಒನ್ ಟಾರ್ಮಿನಲ್ 2 ಸೇರಿ ಬೃಹತ್ ಇಂಟರ್ನ್ಯಾಷನಲ್ ಏರ್ಪೋರ್ಟ್ ಆಗುತ್ತೆ.108 ಅಡಿ ಎತ್ತರದ ಕೆಂಪೇಗೌಡ ಪ್ರತಿಮೆಯನ್ನ ಪ್ರಧಾನಿ ಮೋದಿ ಅವರು ಅನಾವರಣ ಮಾಡ್ತಾರೆ .ಬಳಿಕ ಸಾರ್ವಜನಿಕವಾಗಿ ಮಾತಾಡ್ತಾರೆಂದು ಮೋದಿಯವರ ಕಾರ್ಯಕ್ರಮಗಳ ಬಗ್ಗೆ ಸಿಎಂ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಮಮಂದಿರ ಹಣ ದುರುಪಯೋಗ ಬೆನ್ನಲ್ಲೇ ಶೇ 50ಕ್ಕೂ ಹೆಚ್ಚು ಮಂದಿ ಸಿಬ್ಬಂದಿ ರಾಜೀನಾಮೆ

ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ನಾಪತ್ತೆ, ಹೈಕೋರ್ಟ್‌ನಿಂತ ಬಂತು ಮಹತ್ವದ ಆದೇಶ

ಕಟೀಲಿನ ಮಹಾಲಕ್ಷ್ಮಿ ಆನೆಗೆ ಮಾವುತನನ್ನು ಒಂದು ಕ್ಷಣನೂ ಬಿಟ್ಟಿರಕ್ಕಾಗಲ್ಲ ನೋಡಿ, Video

ಕಳ್ಳತನ ಮಾಡಲು ಹೋಗಿ ಈ ರೀತಿ ಸಿಕ್ಕಾಕಿಕೊಳ್ಳುವುದಾ, Video

ದಕ್ಷಿಣ ಸ್ಪೇನ್‌ನಲ್ಲಿ ಕಾಡ್ಗಿಚ್ಚಿಗೆ ಕನಿಷ್ಠ 12 ಮಂದಿ ಬಲಿ

ಮುಂದಿನ ಸುದ್ದಿ
Show comments