Webdunia - Bharat's app for daily news and videos

Install App

ಮಾಜಿ ಡಿಸಿಎಂ ಲಕ್ಷ್ಮಣ ಸವದಿಗೆ ಸಿಎಂ ಟಾಂಗ್

Webdunia
ಬುಧವಾರ, 12 ಏಪ್ರಿಲ್ 2023 (20:05 IST)
ಬಸವರಾಜ್ ಬೊಮ್ಮಾಯಿ ಅವರು ಈ ಹಿಂದೆ ಕಾಂಗ್ರೆಸ್ ಸೇರಲು ಹೋಗಿದ್ದರು ಎಂಬ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿಕೆಗೆ ತಿರುಗೇಟು ನೀಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಇದೆಲ್ಲ ಅಪ್ರಸ್ತುತ. ನಾನು ಎಲ್ಲಿಯೂ ಹೋಗಿರಲಿಲ್ಲ, ನನ್ನ ಮನೆಯಲ್ಲಿಯೇ ಕೂತಿದ್ದೆ ಎಂದು ಹೇಳಿದ್ದಾರೆ..ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಲಕ್ಷ್ಮಣ ಸವದಿ ದುಡುಕಿನ ನಿರ್ಧಾರ ಕೈಗೊಳ್ಳಬಾರದು. ಅವರಿಗೆ ಮುಂದೆ ಪಕ್ಷದಲ್ಲಿ ಉತ್ತಮ ಭವಿಷ್ಯವಿದೆ. ಬಿಜೆಪಿಗೆ ರಾಜೀನಾಮೆ ನಿರ್ಧಾರ ಹಿಂಪಡೆಯಬೇಕು ಎಂದರು....ಇದೇ ವೇಳೆ ಸಿಎಂ ಬೊಮ್ಮಾಯಿ ಕಾಂಗ್ರೆಸ್ ಸೇರಲು ಮುಂದಾಗಿದ್ದರು, ಆಗ ನಾನು ಹಾಗೂ ಸಿಸಿ ಪಾಟೀಲ್ ಅವರೇ ಅವರನ್ನು ಬಿಜೆಪಿಗೆ ಸೇರಿಸಿದ್ದು ಎಂಬ ಲಕ್ಷ್ಮಣ ಸವದಿ ಹೇಳಿಕೆಗೆ, ನಾನು ಯಾವ ಪಕ್ಷಕ್ಕೂ ಹೋಗಿರಲಿಲ್ಲ. ಮನೆಯಲ್ಲಿಯೇ ಕೂತಿದ್ದೆ. ಆಗ ಮಾಜಿ ಸಿಎಂ ಯಡಿಯೂರಪ್ಪ, ದಿ.ಮಾಜಿ ಸಂಸದ ಅನಂತ ಕುಮಾರ್ ನಮ್ಮ ಮನೆಗೆ ಬಂದಿದ್ದರು. ಸಿಸಿ ಪಾಟೀಲ್, ಲಕ್ಷ್ಮಣ ಸವದಿ ಬಂದಿದ್ದೂ ನಿಜ. ಆದರೆ ಕಾಂಗ್ರೆಸ್ ಗೆ ನಾನು ಹೋಗುತ್ತಿರಲಿಲ್ಲ ಎಂದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

Karnataka Weather: ಜೂನ್ 16 ರವರೆಗೂ ಈ ಜಿಲ್ಲೆಗಳ ಹವಾಮಾನ ತಪ್ಪದೇ ಗಮನಿಸಿ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಮುಂದಿನ ಸುದ್ದಿ
Show comments